Webdunia - Bharat's app for daily news and videos

Install App

ಡಿಕೆಶಿ ಜೆಡಿಎಸ್ ಏಜೆಂಟರೇ ಎಂದು ಪ್ರಶ್ನಿಸಿದ ಕೈ ನಾಯಕರು!

Webdunia
ಸೋಮವಾರ, 11 ಮಾರ್ಚ್ 2019 (16:22 IST)
ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕೈ ನಾಯಕರಿಗೆ ದೂರು ಸಲ್ಲಿಕೆಯಾಗಿದೆ.

ಡಿಕೆಶಿ ವಿರುದ್ಧ ದೂರು ನೀಡಿದ ಮಂಡ್ಯದ ಕೈ ನಾಯಕ್ರು ಗಮನ ಸೆಳೆದಿದ್ದಾರೆ. ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆ ಡಿಕೆಶಿ ಕರೆದಿದ್ದೇಕೆ ? ಎಂದು ಮುಖಂಡರು ಪ್ರಶ್ನೆ ಮಾಡಿದ್ದಾರೆ.

ನಾವು ಸಭೆಗೆ ಹೋದರೂ ಕಷ್ಟ ಹೋಗದಿದ್ದರೂ ಕಷ್ಟ ಎಂಬಂತಾಗಿದೆ. ಡಿಕೆಶಿಗೆ ಸಭೆ ಕರೆಯುವಂತೆ ನೀವು ಸೂಚನೆ ಕೊಟ್ಟಿದ್ರಾ ? ಎಂದು ಪಕ್ಷದ ವರಿಷ್ಠರನ್ನೇ ಕೆಣಕಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಗೆ ದೂರನ್ನು ಮುಖಂಡರು ನೀಡಿದ್ದಾರೆ.  
ಚೆಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ಚಂದ್ರಶೇಖರರಿಂದ ದೂರು ನೀಡಲಾಗಿದೆ.

ಡಿಕೆ ಶಿವಕುಮಾರ್ ಪಕ್ಷದ ಮುಖಂಡರ ಅನತಿಯಂತೆ ಸಭೆ ಕರೆದಿಲ್ಲ. ಬದಲಾಗಿ ಜೆಡಿಎಸ್ ವರಿಷ್ಠ ದೇವೇಗೌಡರ ಸೂಚನೆಯಂತೆ ಸಭೆ ಕರೆದಿದ್ದಾರೆ. ಇವರೇನೂ ಜೆಡಿಎಸ್ ಪಕ್ಷದ ಏಜೆಂಟರೇ ? ಎಂದು ದೂರು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments