Webdunia - Bharat's app for daily news and videos

Install App

ಸಂಸದರು ರಾಜ್ಯಕ್ಕೆ ಏನು ಉಪಕಾರ ಮಾಡಿದ್ದಾರೆ ಎಂದು ಡಿಕೆಶಿ ಕಿಡಿ

geetha
ಬುಧವಾರ, 7 ಫೆಬ್ರವರಿ 2024 (17:33 IST)
ನವದೆಹಲಿ : ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಯಾವುದೂ ಇಲ್ಲ. ಇದುವರೆಗೂ ಕೇಂದ್ರ ಸರ್ಕಾರದಿಂದ ಯಾವುದೆ ನೆರವು, ಅನುದಾನ ತರದೇ ಇಂದು ಇಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ ಡಿಕೆಶಿ, ಇಲ್ಲಿ ಇಂದು ಸೇರಿರುವುದು ಕೇವಲ
Photo Courtesy: Twitter
ನಮ್ಮ ಶಾಸಕರು ಮತ್ತು ವಿಧಾನ ಪರಿಷತ್‌  ಸದಸ್ಯರು ಮಾತ್ರವಲ್ಲ. ಇಡೀ ಕರ್ನಾಟಕ ರಾಜ್ಯದ ಪರವಾಗಿ ನಾವಿಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು. ಬುಧವಾರ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕಕ್ಕೆ ನ್ಯಾಯಯುತವಾಗಿ ಬರಬೇಕಿರುವ ತೆರಿಗೆ ಹಣ ನೀಡುವಂತೆ ಒತ್ತಾಯಿಸಿ ನನ್ನ ತೆರಿಗೆ ನನ್ನ ಹಕ್ಕು ಎಂಬ ಶೀರ್ಷೆಕೆಯಡಿ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿಸಿದರು. 

ರಾಜ್ಯವನ್ನು ಪ್ರತಿನಿಧಿಸುತ್ತಿರುವ 26 ಮಂದಿ ಸಂಸದರು ಇದುವರೆಗೂ ಕರ್ನಾಟಕಕ್ಕೆ ಏನು ಉಪಕಾರ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದಾರೆ. ಇದುವರೆಗೂ ಕರ್ನಾಟಕಕ್ಕೆ ಇಷ್ಟು ಅನ್ಯಾಯ ಮಾಡುತ್ತಾರೆಂದು ನಾವೆಂದೂ ಭಾವಿಸಿರಲಿಲ್ಲ. ಇದರ ವಿರುದ್ದ ನಾವು ಹೋರಾಟಕ್ಕೆ ಸಿದ್ದವಾಗಿದ್ದೇವೆ ಎಂದು ಡಿಕೆಶಿ ಹೇಳಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments