Webdunia - Bharat's app for daily news and videos

Install App

ಡಿಕೆಶಿ ಅವರೇ ಬೇರೆಯವರನ್ನ ಹೆದರಿಸೋರು-ಮಾಜಿ ಶಾಸಕ ಸಿ.ಟಿ ರವಿ

Webdunia
ಮಂಗಳವಾರ, 8 ಆಗಸ್ಟ್ 2023 (14:53 IST)
ದೇಶದಲ್ಲಿ ಹಲವಾರು ವಿಷಯ ಮುಂದಿಟ್ಟುಕೊಂಡು ಹರಾಜಕತೆ ಸೃಷ್ಟಿಸಲು ಹಣ ಪಡೆದು ಕೆಲಸ ಮಾಡ್ತಿದ್ದಾರೆ ಅನ್ನೋ ನ್ಯೂಯಾರ್ಕ್ ಟೈಮ್ಸ್ ವರದಿ ದೇಶಕ್ಕೆ ಅಪಾಯಕಾರಿ ಆಗಿದೆ.ದೇಶದ ನಾಯಕರಲ್ಲದೆ,  ಕೆಲ NGO ಗಳು ಭಾರತ ವಿರೋಧಿ
ಕೆಲಸ ಮಾಡ್ತಿವೆ.ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಮಾಡಿಕೊಂಡ ಒಪ್ಪಂದ ಇದೇನಾ.? ಅಂತಾ ಸಿಟಿ ರವಿ ಪ್ರಶ್ನಿಸಿದ್ದಾರೆ.ಭಾರತವನ್ನು ಅರಾಜಕತೆ ಸೃಷ್ಟಿ ಮಾಡೋದಾ.?ನಿಮ್ಮ ಮೊಹಬತ್ ಇದೇನಾ.?ಭಾರತದ ಪ್ರಧಾನಿ ಜೊತೆ ತೋರಿಸದ ಪ್ರೀತಿ, ಚೈನಾ ಮೇಲೆ ಯಾಕೆ.?ನೀವು ಮಾಡಿಕೊಂಡ ಒಪ್ಪಂದ ಇದೇನಾ ಅಂತ ಅನುಮಾನ ಬರ್ತಿದೆ.ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರದ ಮೇಲೆ ತನಿಖೆ ಆಗಬೇಕಿದೆ.ಭಾರತ ದುರ್ಬಲ ಮಾಡಲು ಯಾರೆಲ್ಲಾ ಹಣ ಪಡೆಯುತ್ತಿದ್ರು.?ತಕ್ಷಣವೇ ಕ್ರಮ ಕೈಗೊಳ್ಳಲು ತಕ್ಷಣ ಕ್ರಮ ವಹಿಸಬೇಕು ಅಂತಾ ಸಿ ಟಿ ರವಿ ತಾಕೀತು ಮಾಡಿದ್ದಾರೆ.
 
ಡಿಕೆಶಿ ಹೇಳಿಕೆ ವಿಚಾರವಾಗಿ 40% ಅಂತ ನಮ್ಮ ಮೇಲೆ ಆರೋಪ ಮಾಡಿದ್ರಿ.ನೀವು ಪ್ರಮಾಣಿಕರಿದ್ರೆ ಹಣ ಬಿಡುಗಡೆ ಮಾಡಿ.ಎಷ್ಟು ದಿನದಲ್ಲಿ ತನಿಖೆ ಮಾಡಿ ವರದಿ ಕೊಡಿ ಅಂತ ಹೇಳಿ.ಅದರ ಮೇಲೆ ಹಣ ಬಿಡುಗಡೆ ಮಾಡಿ.ಡಿಕೆಶಿ ಅವರನ್ನ ಹೆದರಿಸಲು ಸಾಧ್ಯವಿಲ್ಲ, ಅವರೇ ಬೇರೆಯವರನ್ನ ಹೆದರಿಸೋರು.ಕಂಟ್ರಾಕ್ಟರ್ಸ್ ಅವರನ್ನ ಹೆದರಿಸೋ ಕೆಲಸ ಮಾಡಬೇಡಿ.SIT ರಚನೆ ಮಾಡಿರೋದೇ ಬ್ಲಾಕ್ ಮೇಲ್ ಮಾಡೋದಕ್ಕೆ ಅಂತಾ ಸಿಟಿ ಡಿಕೆ ಶಿವಕುಮಾರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments