ಸಿಎಂ ಬೊಮ್ಮಾಯಿಗೆ ಡಿಕೆಶಿ ಕ್ಲಾಸ್​

Webdunia
ಗುರುವಾರ, 7 ಏಪ್ರಿಲ್ 2022 (17:51 IST)
ಗೃಹ ಸಚಿವರು ಹಾಗೂ ಸಿಎಂ ವಿರುದ್ಧ ಡಿಕೆಶಿ ವಾಗ್ದಾಳಿ ಪ್ರಮಾಣ. ಮಾಡೋದೆಲ್ಲ ಮಾಡಿ ಸಂಜೆ ಅಪಾಲಜಿ ಕೊಡೋದು ಸರಿಯಲ್ಲ. ಮೊದಲು ಕಾಂಗ್ರೆಸ್ ನವರು ರೇಪ್ ಮಾಡಿದ್ರು ಅಂದ್ರು. 7 ಗಂಟೆ ಮೇಲೆ ಹೆಣ್ಣುಮಕ್ಕಳು ಹೇಗೆ ಕಾಣ್ತಾರೆ ಅಂದ್ರು. ಇಂತಹ ಹೇಳಿಕೆಗಳನ್ನ ಪದೇ ಪದೇ ಕೊಡ್ತಾರೆ. ಜನರನ್ನ ಪ್ರಚೋದಿಸುವ ಕೆಲಸ ಮಾಡ್ತಿದ್ದಾರೆ. ಪೊಲೀಸ್ ಗೃಹ ಸಚಿವರ ಮೇಲೆ ಕ್ರಮ ಜರುಗಿಸಬೇಕು. ಹೋಂ ಮಿನಿಸ್ಟರ್ ಈ ರೀತಿ ಹೇಳಿದ್ರೆ ಹೇಗೆ? ಇನ್ನು ತನಿಖೆ ಮಾಡೋ ಪೊಲೀಸರ ಕಥೆಯೇನು? ಇಂತವರನ್ನ ಯಾಕೆ ಸಂಪುಟದಲ್ಲಿ ಇಟ್ಟುಕೊಳ್ತೀರ ಎಂದು ಸಿಎಂ ಬೊಮ್ಮಾಯಿಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments