Webdunia - Bharat's app for daily news and videos

Install App

ಸಿಎಂ ಬೊಮ್ಮಾಯಿಗೆ ಡಿಕೆಶಿ ಕ್ಲಾಸ್​

Webdunia
ಗುರುವಾರ, 7 ಏಪ್ರಿಲ್ 2022 (17:51 IST)
ಗೃಹ ಸಚಿವರು ಹಾಗೂ ಸಿಎಂ ವಿರುದ್ಧ ಡಿಕೆಶಿ ವಾಗ್ದಾಳಿ ಪ್ರಮಾಣ. ಮಾಡೋದೆಲ್ಲ ಮಾಡಿ ಸಂಜೆ ಅಪಾಲಜಿ ಕೊಡೋದು ಸರಿಯಲ್ಲ. ಮೊದಲು ಕಾಂಗ್ರೆಸ್ ನವರು ರೇಪ್ ಮಾಡಿದ್ರು ಅಂದ್ರು. 7 ಗಂಟೆ ಮೇಲೆ ಹೆಣ್ಣುಮಕ್ಕಳು ಹೇಗೆ ಕಾಣ್ತಾರೆ ಅಂದ್ರು. ಇಂತಹ ಹೇಳಿಕೆಗಳನ್ನ ಪದೇ ಪದೇ ಕೊಡ್ತಾರೆ. ಜನರನ್ನ ಪ್ರಚೋದಿಸುವ ಕೆಲಸ ಮಾಡ್ತಿದ್ದಾರೆ. ಪೊಲೀಸ್ ಗೃಹ ಸಚಿವರ ಮೇಲೆ ಕ್ರಮ ಜರುಗಿಸಬೇಕು. ಹೋಂ ಮಿನಿಸ್ಟರ್ ಈ ರೀತಿ ಹೇಳಿದ್ರೆ ಹೇಗೆ? ಇನ್ನು ತನಿಖೆ ಮಾಡೋ ಪೊಲೀಸರ ಕಥೆಯೇನು? ಇಂತವರನ್ನ ಯಾಕೆ ಸಂಪುಟದಲ್ಲಿ ಇಟ್ಟುಕೊಳ್ತೀರ ಎಂದು ಸಿಎಂ ಬೊಮ್ಮಾಯಿಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಮುಂದಿನ ಸುದ್ದಿ
Show comments