ಸಿಎಂ ಬೊಮ್ಮಾಯಿಗೆ ಡಿಕೆಶಿ ಕ್ಲಾಸ್​

Webdunia
ಗುರುವಾರ, 7 ಏಪ್ರಿಲ್ 2022 (17:51 IST)
ಗೃಹ ಸಚಿವರು ಹಾಗೂ ಸಿಎಂ ವಿರುದ್ಧ ಡಿಕೆಶಿ ವಾಗ್ದಾಳಿ ಪ್ರಮಾಣ. ಮಾಡೋದೆಲ್ಲ ಮಾಡಿ ಸಂಜೆ ಅಪಾಲಜಿ ಕೊಡೋದು ಸರಿಯಲ್ಲ. ಮೊದಲು ಕಾಂಗ್ರೆಸ್ ನವರು ರೇಪ್ ಮಾಡಿದ್ರು ಅಂದ್ರು. 7 ಗಂಟೆ ಮೇಲೆ ಹೆಣ್ಣುಮಕ್ಕಳು ಹೇಗೆ ಕಾಣ್ತಾರೆ ಅಂದ್ರು. ಇಂತಹ ಹೇಳಿಕೆಗಳನ್ನ ಪದೇ ಪದೇ ಕೊಡ್ತಾರೆ. ಜನರನ್ನ ಪ್ರಚೋದಿಸುವ ಕೆಲಸ ಮಾಡ್ತಿದ್ದಾರೆ. ಪೊಲೀಸ್ ಗೃಹ ಸಚಿವರ ಮೇಲೆ ಕ್ರಮ ಜರುಗಿಸಬೇಕು. ಹೋಂ ಮಿನಿಸ್ಟರ್ ಈ ರೀತಿ ಹೇಳಿದ್ರೆ ಹೇಗೆ? ಇನ್ನು ತನಿಖೆ ಮಾಡೋ ಪೊಲೀಸರ ಕಥೆಯೇನು? ಇಂತವರನ್ನ ಯಾಕೆ ಸಂಪುಟದಲ್ಲಿ ಇಟ್ಟುಕೊಳ್ತೀರ ಎಂದು ಸಿಎಂ ಬೊಮ್ಮಾಯಿಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ವಾರ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್

ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದ ಹಾಗೇ ಮನೆ ಬಳಿ ನಿಂಬೆಹಣ್ಣು, ಸತ್ತ ಕೋಳಿ ಪತ್ತೆ: ಇದೆಲ್ಲ ಅದೆ ಎಂದಾ ಜನತೆ

ಮುಂಬೈ ಸಂಗೀತ ಕಚೇರಿಯಲ್ಲಿ ಒಬ್ಬ ವ್ಯಕ್ತಿ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಸ್ನೇಹಿತರಂತೆ ಮನೆಹೊಕ್ಕು ಪ್ರೊಫೆಸರ್‌ ಅನ್ನೇ ಮುಗಿಸಿದ ದಂಪತಿಗಳು, ಇವರ ಮಾಸ್ಟರ್ ಪ್ಲಾನ್ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments