Webdunia - Bharat's app for daily news and videos

Install App

ದಲಿತ ಹೆಸರಿನ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

Webdunia
ಬುಧವಾರ, 19 ಆಗಸ್ಟ್ 2020 (11:42 IST)
ರಾಜಧಾನಿಯಲ್ಲಿ ನಡೆದಿದ್ದ ಗಲಭೆ ಸಂಬಂಧ ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರು ಟೀಕಾಸ್ತ್ರ ಮುಂದುವರಿಸಿದ್ದಾರೆ.

ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನ ನಾಯಕರ ಪಾತ್ರ ಇಲ್ಲವೇ ಇಲ್ಲ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ಕಾರ್ಯಕರ್ತನಾಗಿರುವ ನವೀನ್ ನನ್ನು ಪೊಲೀಸರು ಏಕೆ ಬಂಧಿಸಿಲ್ಲ ಎಂದು ಪೊಲೀಸರನ್ನೇ ಕೇಳಬೇಕು ಎಂದು ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದ್ದಾರೆ.

ಇನ್ನು,  ದಲಿತ ಹೆಸರಿನ ಮೇಲೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿರುವ ಡಿಕೆ ಶಿವಕುಮಅರ್, ಕಾಂಗ್ರೆಸ್ ನಾಯಕರನ್ನುಉದ್ದೇಶಪೂರ್ವಕವಾಗಿಯೇ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಸಮಧಾನ ಹೊರಹಾಕಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments