Webdunia - Bharat's app for daily news and videos

Install App

ಕೈ ಪಡೆ ಕೃಷ್ಣ ಯಾತ್ರೆಯನ್ನು ನಾನೇ ನೇತೃತ್ವ ವಹಿಸುತ್ತೇನೆ ಎಂದ ಡಿಕೆಶಿ

Webdunia
ಭಾನುವಾರ, 18 ಸೆಪ್ಟಂಬರ್ 2022 (12:20 IST)
ಮಂಡ್ಯ : ನಗರದ ಖಾಸಗಿ ಸಮುದಾಯ ಭವನದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಂದು ಪಾದಯಾತ್ರೆಯ ಗುಟ್ಟು ಬಿಟ್ಟುಕೊಟ್ಟಿದ್ದಾರೆ.

ಮೇಕೆದಾಟು ಪಾದಯಾತ್ರೆ ಬಳಿಕ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿರುವ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ಬಳಿಕ ಕೃಷ್ಣ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ `ಕೃಷ್ಣ ಯಾತ್ರೆ’ ಹಮ್ಮಿಕೊಳ್ಳಲಾಗುತ್ತದೆ. ಈ ಬಗ್ಗೆ ಸ್ಥಳೀಯ ನಾಯಕರಿಗೂ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಕಾಸುಕೊಟ್ಟು ಯಾರನ್ನೂ ಕರೆತರಬೇಡಿ

7 ಸೀಟ್ ಗೆದ್ದಾಗ ದಳದವರು ಸ್ಥಳೀಯ ಸಂಸ್ಥೆ, ಪದವೀಧರರ ಕ್ಷೇತ್ರ ಗೇಲ್ಲೋಕೆ ಆಗಲಿಲ್ಲ. ನೀವೆಲ್ಲರೂ ಒಟ್ಟಾಗಿ ದುಡಿದಿದ್ದಕ್ಕೆ ಅದು ಸಾಧ್ಯವಾಯ್ತು. ಈ ಪಾದಯಾತ್ರೆಯಿಂದ ಸಂಘಟನೆಗೂ ಸಹಕಾರಿಯಾಗಲಿದೆ. ನಾಳೆಯಿಂದಲೇ ಪ್ರತಿ ಪಂಚಾಯಿತಿ ಮಟ್ಟದಲ್ಲಿ ಸಂಘಟನೆ ಮಾಡಬೇಕು.

ಮಂಡ್ಯ ಜಿಲ್ಲೆಯಿಂದಲೇ ಕನಿಷ್ಠ 10 ಸಾವಿರ ಜನ ಬರಬೇಕು. ಆದರೆ ಕಾಸು ಕೊಟ್ಟು ಯಾರನ್ನೂ ಕರೆತರಬೇಡಿ, ವಾಹನ ವ್ಯವಸ್ಥೆ ಬೇಕಿದ್ರೆ ನಾವೇ ಮಾಡಿಕೊಡ್ತೇವೆ. ಬದ್ಧತೆ, ನಾಯಕತ್ವ ಇರೋರನ್ನ ಯಾತ್ರೆಗೆ ಕರೆತನ್ನಿ. ಪಾದಯಾತ್ರೆಯಲ್ಲಿ ಭಾಗವಹಿಸುವವರಿಗೆ ಆನ್ ಲೈನ್ ನೋಂದಣಿ ಆರಂಭವಾಗಿದೆ. ಈ ಕೂಡಲೇ ನೋಂದಣಿ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments