Webdunia - Bharat's app for daily news and videos

Install App

ಅಪರೇಷನ್ ಕಮಲಕ್ಕೆ ಒಳಗಾದವರಿಗೆ ಜನ ಪಾಠ ಕಲಿಸ್ತಾರೆ-ಅನರ್ಹರ ವಿರುದ್ಧ ಡಿಕೆಶಿ ಕಿಡಿ

Webdunia
ಬುಧವಾರ, 27 ನವೆಂಬರ್ 2019 (10:54 IST)
ರಾಮನಗರ : ಅಪರೇಷನ್ ಕಮಲಕ್ಕೆ ಒಳಗಾದವರಿಗೆ ಜನ ಪಾಠ ಕಲಿಸ್ತಾರೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ  ಡಿಕೆ ಶಿವಕುಮಾರ್ ಹೇಳಿದ್ದಾರೆ.



ರಾಮನಗರದಲ್ಲಿ ಪ್ರಚಾರಕಾರ್ಯದಲ್ಲಿ ತೊಡಗಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜನ ಪ್ರಜ್ಞಾವಂತರಾಗಿದ್ದಾರೆ. ಒಳ್ಳೇ ತೀರ್ಪು ನೀಡ್ತಾರೆ. ಮಾತೃಭೂಮಿ, ಪಕ್ಷಕ್ಕೆ ಮೋಸ ಮಾಡಿದವರಿಗೆ ಪಾಠ ಕಲಿಸ್ತಾರೆ ಎಂದು ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.


ಹಾಗೇ ಚಿಕ್ಕಬಳ‍್ಳಾಪುರಕ್ಕೆ ಮೆಡಿಕಲ್ ಕಾಲೇಜು ವಿಚಾರದ ಬಗ್ಗೆ ಮಾತನಾಡಿದ ಅವರು,  ಚಿಕ್ಕಬಳ‍್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಅಂತಾ ನಾನೆಲ್ಲಿ ಹೇಳಿದ್ದೇನೆ? ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಕೊಡಲಿ. ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments