ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಕೆಶಿ

Webdunia
ಭಾನುವಾರ, 1 ಜನವರಿ 2023 (18:40 IST)
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈ ವೇಳೆ ಮಾತನಾಡಿದ  ಡಿಕೆ ಶಿವಕುಮಾರ್ ಮಲ್ಲಿಕಾರ್ಜುನ್ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರಾಗಿದ್ದಾರೆ ನಾನು ಹೊಸ ವರ್ಷದ ಶುಭಾಶಯ ಕೋರಲು ಬಂದಿದ್ದೇನೆ. ನಾವೆಲ್ಲ ಒಟ್ಟಿಗೆ ದುಡಿದು ನಾವು ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ ಜನ ಬದಲಾವಣೆ ಬಯಸುತ್ತಿದ್ದಾರೆ. ಅದರಂತೆ ನಾವು ಕಾಂಗ್ರೆಸ್ ಪಕ್ಷ ವನ್ನ ಅಧಿಕಾರಕ್ಕೆ ಬರುತ್ತೆ. ಇನ್ನೂ  ಅಭ್ಯರ್ಥಿಗಳ ಲಿಸ್ಟ್ ಕಳಿಸಲು ಗಡುವು ಕೊಟ್ಟಿದೇವು. ಇನ್ನು ಮೂರು ನಾಲ್ಕು ಜಿಲ್ಲೆಗಳಲ್ಲಿ ಮೀಟಿಂಗ್ ಆಗಿಲ್ಲ. 31 ರ ವರೆಗೆ ಲಿಸ್ಟ್ ಕಳಿಸಲು  ಗಡುವು ಕೊಟ್ಟಿತ್ತು. ಇನ್ನು ಮೂರು ದಿನಗಳಲ್ಲಿ ಅವರು ಲಿಸ್ಟ್ ಕಳಿಸುತ್ತಾರೆ.ನಂತರ ಚುನಾವಣಾ ಸಮಿತಿ ಸಭೆ ನಡೆಯುತ್ತೆ. ಖರ್ಗೆ ಅವರು ಜೊತೆ ಮಾತನಾಡಿರುವ ವಿಚಾರಗಳನ್ನು ಡಿಸ್ ಕ್ಲೋಸ್ ಮಾಡೋಕೆ ಆಗೋದಿಲ್ಲ. ಸಂಕ್ರಾಂತಿ ಒಳಗಡೆ ಮೊದಲ ಪಟ್ಟಿ ಬಿಡುಗಡೆ ಆಗುವ ಸಾದ್ಯತೆ ಇದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments