ಬೆಳಂ ಬೆಳಿಗ್ಗೆ ಆಂಜನೇಯಸ್ವಾಮಿ ದರ್ಶನ ಪಡೆದ ಡಿಕೆಶಿ

Webdunia
ಮಂಗಳವಾರ, 9 ಮೇ 2023 (15:30 IST)
ಭಜರಂಗದಳ ಬ್ಯಾನ್ ಮಾಡುತ್ತೇವೆ ಎಂಬ ಕಾಂಗ್ರೆಸ್‌ ಪ್ರಣಾಳಿಕೆ  ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿಕಾರುತ್ತಿದೆ.ಬಿಜೆಪಿ ಗೆ ಟಕ್ಕರ್ ಕೊಡಲು ಡಿಕೆ ಶಿವಕುಮಾರ್ ಮುಂದಾಗಿದ್ದು,ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡ್ತಿದ್ದಾರೆ.ಬೆಳಂ ಬೆಳಿಗ್ಗೆ ಆಂಜನೇಯ ಸ್ವಾಮಿ ದರ್ಶನವನ್ನ ಡಿಕೆ ಶಿವಕುಮಾರ್ ‌ಪಡೆದಿದ್ದಾರೆ.
 
ಭಜರಂಗದಳ ಭ್ಯಾನ್ ಮಾಡ್ತೇವೆ ಎಂಬ ವಿಚಾರವಾಗಿ ಕೆ ಆರ್ ಮಾರುಕಟ್ಟೆಯ ಆಂಜನೇಯ ಸ್ವಾಮಿ ದೇಗುಲಕ್ಕೆ  ಭೇಟಿ ನೀಡಿ,ಆಂಜನೇಯ ದೇವರಿಗೆ  ಡಿಕೆಶಿವಕುಮಾರ್ ಪೂಜೆ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments