ಡಿಕೆಶಿ ಗೆ ವಿನಾಶಕಾಲೇ ವಿಪರೀತ ಬುದ್ದಿ-ವಿಜಯೇಂದ್ರ

geetha
ಸೋಮವಾರ, 8 ಜನವರಿ 2024 (15:00 IST)
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಭೆಕೋರರನ್ನು ನಿರಪರಾಧಿಗಳು ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ವಿಜಯೇಂದ್ರ ಪ್ರತಿಕ್ರಿಯಿಸಿದ್ದು,ಡಿಕೆಶಿ ಗೆ ವಿನಾಶಕಾಲೇ ವಿಪರೀತ ಬುದ್ದಿ.ರಾಮಮಂದಿರ ಉದ್ಘಾಟನೆ ಆಗುತ್ತಿರುವ ಈ ಹೊತ್ತಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ರ ಓಲೈಕೆ ಮಾಡ್ತಾ ಇದೆ.ಬಿಜೆಪಿ ಏನೂ ಅಲ್ಪಸಂಖ್ಯಾತ ರ ವಿರೋದಿ ಅಲ್ಲ.ತ್ರಿವಳಿ ತಲಾಖ್ ತೆಗೆದುಹಾಕಿದ್ದು ಮೋದಿ ಸರ್ಕಾರ.

ಪೋಲೀಸ್ ಸ್ಟೇಷನ್ ಗೆ ನುಗ್ಗಿ ಬೆಂಕಿ ಹಚ್ಚಿದವರನ್ನು ನಿರಪರಾಧಿ ಅಂತೀರಾ?ಈ ಮೂಲಕ ಬೇರೆಯವರಿಗೆ ಪ್ರಚೋದನೆ ಕೊಡುವ ಕೆಲಸ ಕಾಂಗ್ರೆಸ್ ಮಾಡ್ತಾ ಇದೆ.ಜನಪರ ಕೆಲಸ ಮಾಡಿ ಅಂದ್ರೆ ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡ್ತಾ ಇದೀರಾ?ಇದನ್ನು ರಾಜ್ಯದ ಜನತೆ ಗಮನಿಸ್ತಾ ಇದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

ಮುಂದಿನ ಸುದ್ದಿ
Show comments