Webdunia - Bharat's app for daily news and videos

Install App

ಡಿಕೆಶಿ ಗೆ ವಿನಾಶಕಾಲೇ ವಿಪರೀತ ಬುದ್ದಿ-ವಿಜಯೇಂದ್ರ

geetha
ಸೋಮವಾರ, 8 ಜನವರಿ 2024 (15:00 IST)
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಭೆಕೋರರನ್ನು ನಿರಪರಾಧಿಗಳು ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ವಿಜಯೇಂದ್ರ ಪ್ರತಿಕ್ರಿಯಿಸಿದ್ದು,ಡಿಕೆಶಿ ಗೆ ವಿನಾಶಕಾಲೇ ವಿಪರೀತ ಬುದ್ದಿ.ರಾಮಮಂದಿರ ಉದ್ಘಾಟನೆ ಆಗುತ್ತಿರುವ ಈ ಹೊತ್ತಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ರ ಓಲೈಕೆ ಮಾಡ್ತಾ ಇದೆ.ಬಿಜೆಪಿ ಏನೂ ಅಲ್ಪಸಂಖ್ಯಾತ ರ ವಿರೋದಿ ಅಲ್ಲ.ತ್ರಿವಳಿ ತಲಾಖ್ ತೆಗೆದುಹಾಕಿದ್ದು ಮೋದಿ ಸರ್ಕಾರ.

ಪೋಲೀಸ್ ಸ್ಟೇಷನ್ ಗೆ ನುಗ್ಗಿ ಬೆಂಕಿ ಹಚ್ಚಿದವರನ್ನು ನಿರಪರಾಧಿ ಅಂತೀರಾ?ಈ ಮೂಲಕ ಬೇರೆಯವರಿಗೆ ಪ್ರಚೋದನೆ ಕೊಡುವ ಕೆಲಸ ಕಾಂಗ್ರೆಸ್ ಮಾಡ್ತಾ ಇದೆ.ಜನಪರ ಕೆಲಸ ಮಾಡಿ ಅಂದ್ರೆ ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡ್ತಾ ಇದೀರಾ?ಇದನ್ನು ರಾಜ್ಯದ ಜನತೆ ಗಮನಿಸ್ತಾ ಇದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments