ಡಿಕೆಶಿ ಇಡಿ ಸಮನ್ಸ್ ರದ್ದು ಕೋರಿ ಅರ್ಜಿ ಸಲ್ಲಿಸಿದ ಪ್ರಕರಣ; ಇಂದು ಕೋರ್ಟ್ ನಿಂದ ತೀರ್ಪು ಪ್ರಕಟ

Webdunia
ಬುಧವಾರ, 28 ಆಗಸ್ಟ್ 2019 (10:43 IST)
ಬೆಂಗಳೂರು : ದೆಹಲಿಯ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಸಮನ್ಸ್ ರದ್ದು ಕೋರಿ ಡಿಕೆಶಿವಕುಮಾರ್  ಸಲ್ಲಿಸಿದ್ದ ಅರ್ಜಿ ಪ್ರಕರಣದ ತೀರ್ಪು ಇಂದು ಹೊರಬೀಳಲಿದೆ.




ದೆಹಲಿಯ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ವೇಳೆ ಐಟಿ ಅಧಿಕಾರಿಗಳು 8.59 ಕೋಟಿ ಹಣ ಜಪ್ತಿ ಮಾಡಿದ್ದರು. ಹಣ ಮೂಲದ ಬಗ್ಗೆ ವಿವರಣೆ ನೀಡುವಂತೆ ಡಿಕೆಶಿ ಮತ್ತು ಆಪ್ತರಿಗೆ ಇಡಿ ಸಮನ್ಸ್ ನೀಡಿತ್ತು. ಇಡಿ ನೋಟಿಸ್ ಪ್ರಶ್ನಿಸಿ ಡಿಕೆಶಿ ಹಾಗೂ ಅವರ ತಂಡ ಹೈಕೋರ್ಟ್ ಮೇಟ್ಟಿಲೇರಿತ್ತು.


ಈ ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟ ವಾದ ಪ್ರತಿವಾದ ಮುಕ್ತಾಯವಾಗಿದೆ. ಇಂದು ಈ ಬಗ್ಗೆ ತೀರ್ಪು ಪ್ರಕಟಗೊಳ್ಳಲಿದೆ. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಕ್ಲೀನ್ ಚಿಟ್ ಸಿಗಲಿದೆಯಾ ಎಂಬುದು ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments