Webdunia - Bharat's app for daily news and videos

Install App

ಜೆಡಿಎಸ್ ನವರ ರಾಜಕೀಯ ನಡೆ ನಮಗೆ ಗೊತ್ತು ಎಂದು ಜೆಡಿಎಸ್ ಗೆ ಟಾಂಗ್ ನೀಡಿದ ಡಿಕೆಶಿ

Webdunia
ಶನಿವಾರ, 9 ಸೆಪ್ಟಂಬರ್ 2023 (16:00 IST)
ಜೆಡಿಎಸ್,ಬಿಜೆಪಿ ಮೈತ್ರಿ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಕುಮಾರಸ್ವಾಮಿ,ದೇವೇಗೌಡರು ಏಕಾಂಗಿ ಅಂದಿದ್ದರು.ಏಕಾಂಗಿ ಎಲೆಕ್ಷನ್ ಗೆ ಹೋಗ್ತೇವೆ ಅಂದಿದ್ರು.ಈಗ ಅವರ ನಿಲುವು ಬದಲಾಗಿದೆ.ಅವರ ರಾಜಕೀಯ ನಿಲುವಿನ ಬಗ್ಗೆ ಹೇಳ್ತಿದ್ದಾರೆ.ಬೇರೆ ಬೇರೆ ನಾಯಕರು ಪ್ರತಿಕ್ರಿಯೆ ನೀಡ್ತಿದ್ದಾರೆ, ನೀಡಲಿ.ಅವರು ಜೊತೆಗಾದ್ರೂ‌ ಹೋಗಲಿ.ಪ್ರತ್ಯೇಕವಾಗಿಯಾದ್ರೂ ಹೋಗಲಿ ಅವರಿಗೆ ಬಿಟ್ಟಿದ್ದು.ಹಿಂದೆ ಪ್ರತ್ಯೇಕವಾಗಿ ಹೋಗ್ತೇವೆ ಅನ್ನುತ್ತಿದ್ರು.ಈಗ ಒಂದೊಂದು ದಿನ ಒಂದೊಂದು ಹೇಳಿಕೆ ನೀಡ್ತಿದ್ದಾರೆ.ಅವರ ರಾಜಕೀಯ ನಡೆ ನಮಗೆ ಗೊತ್ತು.ನಾವು ಹಿಂದೆನೂ‌ತಲೆ ಕೆಡಿಸಿ ಕೊಂಡಿರ್ಲಿಲ್ಲ.ಮುಂದೆನೂ ತಲೆ ಕೆಡಿಸಿಕೊಳ್ಳಲ್ಲ.೨೦೧೮ ರಲ್ಲಿ ರೊಟ್ಟಿ ಅಳಸಿತ್ತಾ? ಎಂದು ಜೆಡಿಎಸ್ ನಾಯಕರಿಗೆ ಡಿಕೆಶಿ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments