Webdunia - Bharat's app for daily news and videos

Install App

ಬಿಜೆಪಿ ಅಜೆಂಡಾ ಭಾವನೆ, ಬದುಕಲ್ಲ ಎಂದು ನಳೀನ್ ಕುಮಾರ್ ಕಟೀಲ್ ವಿರುದ್ಧ ಡಿಕೆಶಿ ವಾಗ್ದಾಳಿ

Webdunia
ಬುಧವಾರ, 4 ಜನವರಿ 2023 (16:40 IST)
ಬಿಜೆಪಿ ಅಜೆಂಡಾ ಭಾವನೆ, ಬದುಕಲ್ಲ.ಕಾಂಗ್ರೆಸ್ ಅಜೆಂಡಾ ಬದಕು ಕಟ್ಟುವುದು.ಬೆಲೆ ಏರಿಕೆ ಜನರು ತತ್ತರ ಆಗಿದ್ದಾರೆ.ನಾವು ಅವರಿಗೆ ಧ್ವನಿ ಕೊಡಬೇಕು.ಮನಸ್ಸು ಕೆಡಸುವುದು ಅಲ್ಲ.ಕೇವಲ ಹಿಂದೂತ್ವ, ಲವ್ ಜೀಹಾದ್ ಅಜೆಂಡಾ ಮಾಡಿಕೊಂಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್  ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
 
ಮನಸ್ಸು ಕೆಡಸುವುದರ ವಿರುದ್ಧ ರಾಹುಲ್ ಗಾಂಧಿ ಪಾದಯಾತ್ರೆ ಮಾಡ್ತಾ ಇದ್ದಾರೆ.ದೇಶ ಒಗ್ಗೂಡಿಸಲು ಪಾದಾರ್ಪಣೆ ಮಾಡ್ತಾ ಇದ್ದಾರೆ.ದೇಶ ಕಟೀಲ್ ಹೇಳಿಕೆ ಖಂಡಿಸುತ್ತೆ.ನಾನು ಒಬ್ಬ ಪಕ್ಷದ ಅಧ್ಯಕ್ಷ ಆಗಿ ಖಂಡಿಸುತ್ತೇನೆ.ನಾವು ಜನರ ಬದಕು ಕಟ್ಟಲು ಹೋರಾಟ ಮಾಡುತ್ತಿದ್ದೇವೆ.ಇದೆ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಇರುವ ವ್ಯತ್ಯಾಸ ಎಂದು ಹೇಳಿದ್ರು.
 
ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿಯೂ ಡಿಕೆಶಿ ಪ್ರತಿಕ್ರಿಯಿಸಿದ್ದು,ಒಳ್ಳೆಯ ಮುಹೂರ್ತ ಕೂಡಿ ಬರಬೇಕು.ಲಿಸ್ಟ್ ತಾಯಾರಾಗಲು ಒಳ್ಳೆಯ ಸಮಯಬೇಕು.ಜಿಲ್ಲಾ ಕಮಿಟಿಗಳಿಂದ ವರದಿ ಬರಲಿ .ಎರಡು ದಿನದಲ್ಲಿ ವರದಿ ಬರಬೇಕು.ಮೀಟಿಂಗ್ ಮಾಡಿ ಘೋಷಣೆ ಮಾಡುತ್ತೇವೆ.ನಾವು ಕೂಡ ಸರ್ವೆ ಮಾಡಿಸಿದ್ದೇವೆ ಅಭ್ಯರ್ಥಿಗಳ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಪಡಿತಾ ಇದ್ದೇವೆ.೭೮ ಲಕ್ಷ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ.ಅವರ ಅಭಿಪ್ರಾಯ ಪಡೆದು ಅನೌನ್ಸ್ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments