Webdunia - Bharat's app for daily news and videos

Install App

ಡಿಕೆಶಿ ಕಾಂಗ್ರೆಸ್​ ಸಚಿವರಿಗಾಗಿ ಏರ್ಪಡಿಸಿದ ಉಪಹಾರ ಕೂಟದಲ್ಲಿ ಸಿದ್ದರಾಮಯ್ಯನವರಿಗಿಲ್ಲವಂತೆ ಆಹ್ವಾನ!

Webdunia
ಗುರುವಾರ, 4 ಅಕ್ಟೋಬರ್ 2018 (11:55 IST)
ಬೆಂಗಳೂರು : ವೈದ್ಯಕೀಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರು ಕಾಂಗ್ರೆಸ್​ ಸಚಿವರಿಗಾಗಿ ಉಪಹಾರ ಕೂಟವನ್ನು ತಮ್ಮ ಸರ್ಕಾರಿ ನಿವಾಸದಲ್ಲಿ ಆಯೋಜನೆ ಮಾಡಿದ್ದಾರೆ.


ಉಪಹಾರ ಕೂಟಕ್ಕೆ 16 ಮಂದಿಗಷ್ಟೆ ಆಹ್ವಾನ ನೀಡಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿಲ್ಲ, ಎನ್ನುವುದು ಇದೀಗ ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಆದರೆ ಜಾರಕಿಹೊಳಿ ಅವರನ್ನು ಉಪಹಾರ ಕೂಟಕ್ಕೆ ಡಿಕೆಶಿ ಖುದ್ದು ಕರೆ ಮಾಡಿ ಆಹ್ವಾನ ನೀಡಿದ್ದರು ಎನ್ನಲಾಗಿದೆ. ಈ ನಡುವೆ ಮುಂಬೈನ ನಿಗದಿತ ಕಾರ್ಯಕ್ರಮದಿಂದ ಬರಲಾಗುತ್ತಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.


ಇನ್ನು ಡಿಕೆಶಿಯವರ ಉಪಹಾರ ಕೂಟಕ್ಕೆ ಡಾ.ಜಿ. ಪರಮೇಶ್ವರ್, ಪ್ರಿಯಾಂಕ್​ ಖರ್ಗೆ, ಪುಟ್ಟರಂಗಶೆಟ್ಟಿ, ಜಮೀರ್, ಆರ್.ವಿ.ದೇಶಪಾಂಡೆ, ಯು.ಟಿ ಖಾದರ್, ವೆಂಕಟರಮಣಪ್ಪ, ಕೃಷ್ಣಬೈರೇಗೌಡ, ಶಿವಾನಂದ ಪಾಟೀಲ್, ಶಂಕರ್, ಶಿವಶಂಕರರೆಡ್ಡಿ, ಜಯಮಲಾ, ಕೆ.ಜೆ ಜಾರ್ಜ್, ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗಮಿಸಿದ್ದು, ಮುಳಬಾಗಿಲು ದೊಸೆ, ಇಡ್ಲಿ-ವಡೆ ಹಾಗೂ ಕಾರಬಾತ್ ವಿಶೇಷ ತಿಂಡಿಯನ್ನು ತರಿಸಲಾಗಿತ್ತು ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments