Webdunia - Bharat's app for daily news and videos

Install App

ನಾನು ಮಠ ಸೇರಲ್ಲ, ಆದ್ರೆ ಎಲ್ಲಾ ಮಠಗಳ ಆಶೀರ್ವಾದವಿದೆ-ಡಿಕೆಶಿ

Webdunia
ಗುರುವಾರ, 7 ನವೆಂಬರ್ 2019 (13:41 IST)
ಬೆಂಗಳೂರು : ಕಾಂಗ್ರೆಸ್ ನಲ್ಲೇ ಡಿಕೆಶಿ ಓಟಕ್ಕೆ ಬ್ರೇಕ್ ಹಾಕುವ ವಿಚಾರ ಯಾವ ಬ್ರೇಕ್ ಇಲ್ಲದೇ ನನ್ನ ಗಾಡಿ ನಡೀತಿದೆ. ಕಾನೂನು ಮತ್ತು ಕಾಲ ಎರಡೂ ಉತ್ತರ ಕೊಡುತ್ತೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.



ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ನಾನು ಮಠ ಸೇರಲ್ಲ, ಆದ್ರೆ ಎಲ್ಲಾ ಮಠಗಳ ಆಶೀರ್ವಾದವಿದೆ. ವಿಪಕ್ಷ ಸ್ಟ್ರಾಂಗ್ ಇದ್ದಾಗಷ್ಟೇ ಸರ್ಕಾರ ಸ್ಟ್ರಾಂಗ್ ಆಗಿರುತ್ತೆ. ಆದರೆ ನಮ್ಮಂತಹವರನ್ನು ಸರ್ಕಾರ ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷಗೆ ಸಿದ್ದನಿದ್ದೇನೆ. ನಾಯಕರ ಮಾರ್ಗದರ್ಶನದಂತೆ ಕೆಲಸ ಮಾಡುತ್ತೇನೆ.


ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಕೆಲಸ ಮಾಡಿದ್ದೇವೆ. ಸಿದ್ದರಾಮಯ್ಯ ಹೇಳಿಕೆಗೆ ನಾನು ಕಾಮೆಂಟ್ ಮಾಡಲ್ಲ. ಯಾರಿಗೆ ಎಷ್ಟು ಗೌರವ ಕೊಡಬೇಕೋ ಅಷ್ಟು ಕೊಟ್ಟಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments