Webdunia - Bharat's app for daily news and videos

Install App

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರವೆಂದ ಕಟೀಲುಗೆ ಡಿಕೆಶಿ ತಿರುಗೇಟು

Webdunia
ಮಂಗಳವಾರ, 2 ಫೆಬ್ರವರಿ 2021 (12:27 IST)
ಚಿತ್ರದುರ್ಗ : ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಕೆಟ್ಟ ಬಜೆಟ್ ಮಂಡಿಸಿದೆ. ರೈತರು, ಕಾರ್ಮಿಕರು ಸೇರಿ ಎಲ್ಲ ವರ್ಗಗಳಿಗೂ ತೊಂದರೆ. ದೇಶದಲ್ಲಿ ಪೆಟ್ರೋಲ್, ಡಿಸೇಲ್, ಬೆಲೆ ಗಗನಕ್ಕೇರಿದೆ. ಬಿಹೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ. ಬೆಲೆ ಏರಿಕೆಯ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧತೆ. ನಾಳೆ ನಮ್ಮ ಹೋರಾಟದ ರೂಪರೇಷೆ ಘೋಷಣೆ ಮಾಡ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments