Webdunia - Bharat's app for daily news and videos

Install App

ಅನರ್ಹ ಶಾಸಕರ ಬಗ್ಗೆ ವ್ಯಂಗ್ಯವಾಡಿದ ಡಿಕೆಶಿ

Webdunia
ಶುಕ್ರವಾರ, 22 ನವೆಂಬರ್ 2019 (06:39 IST)
ಹುಬ್ಬಳ್ಳಿ : ಅನರ್ಹ ಶಾಸಕರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು ಹರಿಯುತ್ತಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.




ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ನನ್ನ ಸ್ನೇಹಿತರಾದ 17 ಮಂದಿ ಅನರ್ಹ ಶಾಸಕರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಗಿಫ್ಟ್ ನೀಡಿದ್ದಾರೆ. ಅವರು ನಮ್ಮನ್ನೇ ಬಿಟ್ಟಿಲ್ಲ, ಇನ್ನು ಬಿಜೆಪಿ ನಾಯಕರನ್ನ ಬಿಡುತ್ತಾರಾ. ಅವರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು, ಜೇಬನ್ನು ಹರಿಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.


ಹಾಗೇ ಮಾತು ಮುಂದುವರಿಸಿದ ಅವರು, ನಾನು  ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಪಕ್ಷದ ಕೆಲಸವನ್ನು ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments