ಅನರ್ಹ ಶಾಸಕರ ಬಗ್ಗೆ ವ್ಯಂಗ್ಯವಾಡಿದ ಡಿಕೆಶಿ

Webdunia
ಶುಕ್ರವಾರ, 22 ನವೆಂಬರ್ 2019 (06:39 IST)
ಹುಬ್ಬಳ್ಳಿ : ಅನರ್ಹ ಶಾಸಕರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು ಹರಿಯುತ್ತಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.




ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ನನ್ನ ಸ್ನೇಹಿತರಾದ 17 ಮಂದಿ ಅನರ್ಹ ಶಾಸಕರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಗಿಫ್ಟ್ ನೀಡಿದ್ದಾರೆ. ಅವರು ನಮ್ಮನ್ನೇ ಬಿಟ್ಟಿಲ್ಲ, ಇನ್ನು ಬಿಜೆಪಿ ನಾಯಕರನ್ನ ಬಿಡುತ್ತಾರಾ. ಅವರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು, ಜೇಬನ್ನು ಹರಿಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.


ಹಾಗೇ ಮಾತು ಮುಂದುವರಿಸಿದ ಅವರು, ನಾನು  ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಪಕ್ಷದ ಕೆಲಸವನ್ನು ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ನಮಗೆ ಗಿಫ್ಟ್ ಕೊಟ್ಟಿದೆ ಎಂದ ಡೊನಾಲ್ಡ್ ಟ್ರಂಪ್: ಆ ಗಿಫ್ಟ್ ಏನು

ಹುಟ್ಟಿದ ಮಗು ಅಳಲೇ ಇಲ್ಲ: ವೈದ್ಯರು ಮಾಡಿದ ಕೆಲಸವೇನು ನೋಡಿ Video

ಅಬ್ದುಲ್ ಕಲಾಂರನ್ನು ನಮ್ಮ ಕಾಂಗ್ರೆಸ್ ರಾಷ್ಟ್ರಪತಿ ಮಾಡಿದ್ದು ಎಂದಿದ್ದ ಪ್ರದೀಪ್ ಈಶ್ವರ್: ಅಸಲಿ ವಿಚಾರವೇನು ನೋಡಿ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಮುಂದಿನ ಸುದ್ದಿ
Show comments