Webdunia - Bharat's app for daily news and videos

Install App

ಸಿಹಿ ಸುದ್ದಿ ನೀಡುವರೇ ಡಿಕೆಶಿ: ಮಹಾರಾಷ್ಟ್ರದ ವಿರುದ್ಧ ರಾಜ್ಯದ ರೈತರ ಹೆಚ್ಚಿದ ಆಕ್ರೋಶ

Webdunia
ಸೋಮವಾರ, 6 ಮೇ 2019 (15:10 IST)
ಮಹಾರಾಷ್ಟ್ರ ಸರ್ಕಾರದ ವಿರುದ್ಧ ರಾಜ್ಯದ ರೈತರ ಧರಣಿ 5 ನೇ ದಿನಕ್ಕೆ ಕಾಲಿಟ್ಟಿದೆ.

ಸತತ ಐದನೇ ದಿನಕ್ಕೆ ಮುಂದುವರೆದಿದೆ ರೈತರ ಪ್ರತಿಭಟನೆ. ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಇದಾಗಿದೆ.

ಕಳೆದ ಐದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರು ಪಾಲ್ಗೊಂಡಿದ್ದಾರೆ. ಬೆಳಗಾವಿಯಲ್ಲಿ ಇಂದು ಈ ಕುರಿತು ಸಭೆ ನಡೆಸುತ್ತಿದ್ದಾರೆ  ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ.

ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಕೃಷ್ಣಾ ನದಿಗೆ ನೀರು ಹರಿಸುವ ಕುರಿತು ಸಭೆ ನಡೆಯುತ್ತಿದೆ. ಬೆಳಗಾವಿಗೆ ಸಚಿವ ಡಿ. ಕೆ. ಶಿವಕುಮಾರ ಭೇಟಿ ನೀಡಿ ಸಭೆ ನಡೆಸ್ತಿರೋ ಹಿನ್ನೆಲೆಯಲ್ಲಿ ಸಿಹಿ ಸುದ್ದಿಗೆ ಕಾಯುತ್ತಿದ್ದಾರೆ ಕೃಷ್ಣಾ ತೀರದ ರೈತರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಮುಂದುವರಿದಿದೆ ರೈತರ ಪ್ರತಿಭಟನೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments