Webdunia - Bharat's app for daily news and videos

Install App

ಸಿಹಿ ಸುದ್ದಿ ನೀಡುವರೇ ಡಿಕೆಶಿ: ಮಹಾರಾಷ್ಟ್ರದ ವಿರುದ್ಧ ರಾಜ್ಯದ ರೈತರ ಹೆಚ್ಚಿದ ಆಕ್ರೋಶ

Webdunia
ಸೋಮವಾರ, 6 ಮೇ 2019 (15:10 IST)
ಮಹಾರಾಷ್ಟ್ರ ಸರ್ಕಾರದ ವಿರುದ್ಧ ರಾಜ್ಯದ ರೈತರ ಧರಣಿ 5 ನೇ ದಿನಕ್ಕೆ ಕಾಲಿಟ್ಟಿದೆ.

ಸತತ ಐದನೇ ದಿನಕ್ಕೆ ಮುಂದುವರೆದಿದೆ ರೈತರ ಪ್ರತಿಭಟನೆ. ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಇದಾಗಿದೆ.

ಕಳೆದ ಐದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರು ಪಾಲ್ಗೊಂಡಿದ್ದಾರೆ. ಬೆಳಗಾವಿಯಲ್ಲಿ ಇಂದು ಈ ಕುರಿತು ಸಭೆ ನಡೆಸುತ್ತಿದ್ದಾರೆ  ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ.

ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಕೃಷ್ಣಾ ನದಿಗೆ ನೀರು ಹರಿಸುವ ಕುರಿತು ಸಭೆ ನಡೆಯುತ್ತಿದೆ. ಬೆಳಗಾವಿಗೆ ಸಚಿವ ಡಿ. ಕೆ. ಶಿವಕುಮಾರ ಭೇಟಿ ನೀಡಿ ಸಭೆ ನಡೆಸ್ತಿರೋ ಹಿನ್ನೆಲೆಯಲ್ಲಿ ಸಿಹಿ ಸುದ್ದಿಗೆ ಕಾಯುತ್ತಿದ್ದಾರೆ ಕೃಷ್ಣಾ ತೀರದ ರೈತರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಮುಂದುವರಿದಿದೆ ರೈತರ ಪ್ರತಿಭಟನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments