Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಪಂಚ ಶಾಸಕರ ನಿದ್ದೆಗೆಡಿಸಿದ ಡಿಕೆಶಿ

ಬೆಂಗಳೂರಿನ ಪಂಚ ಶಾಸಕರ ನಿದ್ದೆಗೆಡಿಸಿದ ಡಿಕೆಶಿ
ಬೆಂಗಳೂರು , ಬುಧವಾರ, 24 ಜುಲೈ 2019 (15:23 IST)
ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಗೆ ಕೈ ಕೊಟ್ಟು ಮುಂಬೈ ಸೇರಿರೋ ರಾಜಧಾನಿಯ ಪಂಚ ಶಾಸಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ, ಹೊಸಕೋಟೆಯ ಎಂಟಿಬಿ ನಾಗರಾಜ್, ಯಶವಂತಪುರದ ಎಸ್.ಟಿ.ಸೋಮಶೇಖರ್, ಕೆಆರ್ ಪುರಂ ಭೈರತಿ ಬಸವರಾಜು, ಮಹಾಲಕ್ಷ್ಮಿ ಲೇಔಟಿನ ಶಾಸಕ ಗೋಪಾಲಯ್ಯ ವಿರುದ್ಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಫುಲ್ ಗರಂ ಆಗಿದ್ದು, ಬಹಿರಂಗ ಸವಾಲ್ ಹಾಕಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಐವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸೋಕೆ ಕೈ ಪಡೆ ಪ್ಲಾನ್ ಮಾಡುತ್ತಿದೆ. ಮುಂದಿನ ಚುನಾವಣೆಯಲ್ಲಿಯೂ ಇವರೇ ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ ಅದಕ್ಕೆ ಟಾಂಗ್ ನೀಡೋ ಕೆಲಸಕ್ಕೆ ಡಿಕೆ ಶಿವಕುಮಾರ್ ಈಗಿನಿಂದಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗ್ತಾರಾ?