Webdunia - Bharat's app for daily news and videos

Install App

ವಿಘ‍್ನ ನಿವಾರಣೆಗೆ ದೇವರ ಮೊರೆ ಹೋದ ಡಿಕೆಶಿ

Webdunia
ಭಾನುವಾರ, 14 ಜೂನ್ 2020 (09:25 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ  ವಿಚಾರಕ್ಕೆ ಸಂಬಂಧಿಸಿದಂತೆ  ವಿಘ‍್ನ ನಿವಾರಣೆಗೆ ಡಿಕೆಶಿ ದೇವರ ಮೊರೆ ಹೋಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿಕೆಶಿ ಹೋಮ ಹವನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜ್ಯೋತಿಷಿ ಡಾ.ನಾಗರಾಜ್ ನೇತೃತ್ವದಲ್ಲಿ ಪೂಜೆ ನಡೆಯಲಿದ್ದು,  ಗಣಪತಿ, ವಾಸ್ತು ಹೋಮ, ರಕ್ಷೋಜ್ಞ ಹೋಮ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ ಕಾರ್ಯಕ್ರಮ ನಡೆಯಲಿದ್ದು, ಮೂರ್ಣಾಹುತಿ ನಂತರ ಅರುಣಾಚಲೇಶ್ವರ ದರ್ಶನ ಮಾಡಲಾಗುವುದು ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments