ವಿಘ‍್ನ ನಿವಾರಣೆಗೆ ದೇವರ ಮೊರೆ ಹೋದ ಡಿಕೆಶಿ

Webdunia
ಭಾನುವಾರ, 14 ಜೂನ್ 2020 (09:25 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ  ವಿಚಾರಕ್ಕೆ ಸಂಬಂಧಿಸಿದಂತೆ  ವಿಘ‍್ನ ನಿವಾರಣೆಗೆ ಡಿಕೆಶಿ ದೇವರ ಮೊರೆ ಹೋಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿಕೆಶಿ ಹೋಮ ಹವನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜ್ಯೋತಿಷಿ ಡಾ.ನಾಗರಾಜ್ ನೇತೃತ್ವದಲ್ಲಿ ಪೂಜೆ ನಡೆಯಲಿದ್ದು,  ಗಣಪತಿ, ವಾಸ್ತು ಹೋಮ, ರಕ್ಷೋಜ್ಞ ಹೋಮ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ ಕಾರ್ಯಕ್ರಮ ನಡೆಯಲಿದ್ದು, ಮೂರ್ಣಾಹುತಿ ನಂತರ ಅರುಣಾಚಲೇಶ್ವರ ದರ್ಶನ ಮಾಡಲಾಗುವುದು ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಮುಂದಿನ ಸುದ್ದಿ
Show comments