Webdunia - Bharat's app for daily news and videos

Install App

ಗೌರಿ-ಗಣೇಶ ಹಬ್ಬದಂದು ವಿಚಾರಣೆಗೆ ಹಾಜರಾಗಲಿರುವ ಡಿಕೆಶಿ

Webdunia
ಭಾನುವಾರ, 1 ಸೆಪ್ಟಂಬರ್ 2019 (11:25 IST)
ಬೆಂಗಳೂರು : ಅಕ್ರಮ ಆಸ್ತಿ ಹೊಂದಿರುವ ಆರೋಪದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಜಾರಿ ನಿರ್ದೇಶನಲಾಯದ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಲೇ ಇದ್ದಾರೆ.




ಇಂದು ಭಾನುವಾರವಾದ್ದರಿಂದ ವಿಚಾರಣೆಯಿಂದ ಕೊಂಚ ರಿಲೀಫ್ ಪಡೆದ ಡಿಕೆ ಶಿವಕುಮಾರ್ ಅವರಿಗೆ ನಾಳೆ ಅಂದರೆ ಸೋಮವಾರ ಗೌರಿ-ಗಣೇಶ ಹಬ್ಬವಿದ್ದರೂ ಕೂಡ ವಿಚಾರಣೆಗೆ ಹಾಜರಾಗಬೇಕಿದೆ ಎನ್ನಲಾಗಿದೆ.


ಸೋಮವಾರ ಗೌರಿ-ಗಣೇಶ ಹಬ್ಬ ಹಿನ್ನೆಲೆಯಲ್ಲಿ ಡಿಕೆಶಿ ವಿಚಾರಣೆಗೆ ವಿನಾಯಿತಿ ಕೋರಿದ್ದಾರೆ ಎನ್ನಲಾಗಿದ್ದು, ಆದರೆ ಇದಕ್ಕೆ ಒಪ್ಪದ ಇಡಿ ಅಧಿಕಾರಿಗಳು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments