Webdunia - Bharat's app for daily news and videos

Install App

ಕಲ್ಲೇಟು ಬೀಳುವುದು ಡಿಕೆಶಿಗೆ ಮಾತ್ರ, ನಮಗಲ್ಲ: ಕುಮಾರಸ್ವಾಮಿ ತಿರುಗೇಟು

Webdunia
ಶುಕ್ರವಾರ, 24 ಅಕ್ಟೋಬರ್ 2014 (12:55 IST)
ದೇವೇಗೌಡರ ಕುಟುಂಬ ಗಾಜಿನ ಮನೆಯಲ್ಲಿಲ್ಲ. ದೇವೇಗೌಡರ ಕುಟುಂಬ ಬೀದಿಯಲ್ಲಿದೆ. ಕಲ್ಲೇಟು ಬೀಳುವುದು ಡಿಕೆಶಿಗೆ ಮಾತ್ರ, ನಮಗಲ್ಲ  ಎಂದು ಹಾಸನದಲ್ಲಿ ಕುಮಾರಸ್ವಾಮಿ ಇಂಧನ ಸಚಿವ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.  ಗಾಜಿನ ಮನೆಯಲ್ಲಿದ್ದು ಕಲ್ಲು ಹೊಡೆಯಬಾರದು ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಡಿಕೆಶಿ ವಾಗ್ದಾಳಿಗೆ ತಿರುಗೇಟು ನೀಡಿದ್ದಾರೆ.

ಲೋಡ್ ಶೆಡ್ಡಿಂಗ್ ಬಗ್ಗೆ ಇಂಧನ ಸಚಿವರಿಗೇ ಮಾಹಿತಿ ಇಲ್ಲ. ವಿದ್ಯುತ್ ಉತ್ಪಾದನೆ, ಬೇಡಿಕೆ ಬಗ್ಗೆ ಇಂಧನ ಸಚಿವರು ಮಾಹಿತಿ ನೀಡಲಿ ಎಂದು ಡಿಕೆಶಿಗೆ ಕುಮಾರಸ್ವಾಮಿ ಸವಾಲು ಹಾಕಿದರು.  ಮಳೆಯಾಗಿದ್ದರಿಂದ ಸಾಕಷ್ಟು ವಿದ್ಯುತ್ ಪೂರೈಕೆಯಾಗುತ್ತಿದೆ.

ವಿದ್ಯುತ್ ಕೃತಕ ಅಭಾವದ ಸೃಷ್ಟಿ ಹಿಂದೇ ಬೇರೆಯೇ ಉದ್ದೇಶವಿದೆ ಎಂದು ಕುಮಾರಸ್ವಾಮಿ  ಮಾತನಾಡುತ್ತಾ ಹೇಳಿದರು. ಹಿಂದಿನ ಸರ್ಕಾರಗಳಂತೆ ಈಗಲೂ ಹುನ್ನಾರ ನಡೆದಿದೆ. ಬೇರೆ ರಾಜ್ಯದಿಂದ ವಿದ್ಯುತ್ ಖರೀದಿಸುವ ನೆಪದಲ್ಲಿ ದುಡ್ಡು ಹೊಡೆಯುವ ಹುನ್ನಾರ ನಡೆದಿದೆ ಎಂದು ಕುಮಾರಸ್ವಾಮಿ ಹೇಳಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments