Select Your Language

Notifications

webdunia
webdunia
webdunia
webdunia

ಡಿಕೆಶಿ ಸಂಧಾನ ಸಭೆ ಸಕ್ಸಸ್

ಡಿಕೆಶಿ ಸಂಧಾನ ಸಭೆ ಸಕ್ಸಸ್
bangalore , ಶನಿವಾರ, 1 ಏಪ್ರಿಲ್ 2023 (19:50 IST)
ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ‌ಆಯ್ಕೆ  ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿನಿಮಿಸಿದೆ ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ತೀರ್ಥಹಳ್ಳಿ ಅಭ್ಯರ್ಥಿಗಳ ಜೊತೆ ಸಂಧಾನ ಸಭೆ ನಡೆಸಿದ್ರು.ಕಿಮ್ಮನೆ ರತ್ನಾಕರ್, ಮಂಜುನಾಥ್ ಗೌಡ ಇಬ್ಬರೂ ಟಿಕೆಟ್ ಆಕಾಂಕ್ಷಿಗಳೊಂದಿಗೆ  ಡಿಕೆ ಶಿವಕುಮಾರ್ ಸಮನ್ವಯ ಮಾತುಕತೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ  ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡ, ಒಬ್ಬರಿಗೆ ವಿಧಾನಸಭೆ, ಒಬ್ಬರಿಗೆ ವಿಧಾನ ಪರಿಷತ್ ಅಂತಾ ಹೇಳಿದ್ರು, ಇಬ್ಬರೂ ಒಗ್ಗಟ್ಟಾಗಿ ಹೋಗಿ ಎಂದಿದ್ದಾರೆ ನನ್ನ ಡಿಮ್ಯಾಂಡ್ ನನಗೇ ಕೊಡ್ತಾರೆ ಎಂದುಕೊಂಡಿದ್ದೇನೆ ನಮ್ಮಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲದೇ ಕೆಲಸ ಮಾಡಿ‌ ಸ್ಪಷ್ಟನೆ ನೀಡಿದ್ರು..ನಾನು ಒಂದಲ್ಲ ಮೂರು ಮೆಟ್ಟಿಲು ಇಳಿಯೋಕೆ ರೆಡಿ..ಸಭೆಯಲ್ಲಿ ನಮ್ಮಿಬ್ಬರ ಕಡೆಯಿಂದಲೂ ಸೇಮ್ ರೆಸ್ಪಾನ್ಸ್ ಬಂತು ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ ಬಿಟ್ಟಿದ್ದೇವೆ ಎಂದರು

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ಕ್ರಿಕೆಟ್ ಮ್ಯಾಚ್ ವೀಕ್ಷಿಸುವುದರಿಂದ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ