ಡಿಕೆಶಿ ಸಂಧಾನ ಸಭೆ ಸಕ್ಸಸ್

Webdunia
ಶನಿವಾರ, 1 ಏಪ್ರಿಲ್ 2023 (19:50 IST)
ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ‌ಆಯ್ಕೆ  ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿನಿಮಿಸಿದೆ ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ತೀರ್ಥಹಳ್ಳಿ ಅಭ್ಯರ್ಥಿಗಳ ಜೊತೆ ಸಂಧಾನ ಸಭೆ ನಡೆಸಿದ್ರು.ಕಿಮ್ಮನೆ ರತ್ನಾಕರ್, ಮಂಜುನಾಥ್ ಗೌಡ ಇಬ್ಬರೂ ಟಿಕೆಟ್ ಆಕಾಂಕ್ಷಿಗಳೊಂದಿಗೆ  ಡಿಕೆ ಶಿವಕುಮಾರ್ ಸಮನ್ವಯ ಮಾತುಕತೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ  ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡ, ಒಬ್ಬರಿಗೆ ವಿಧಾನಸಭೆ, ಒಬ್ಬರಿಗೆ ವಿಧಾನ ಪರಿಷತ್ ಅಂತಾ ಹೇಳಿದ್ರು, ಇಬ್ಬರೂ ಒಗ್ಗಟ್ಟಾಗಿ ಹೋಗಿ ಎಂದಿದ್ದಾರೆ ನನ್ನ ಡಿಮ್ಯಾಂಡ್ ನನಗೇ ಕೊಡ್ತಾರೆ ಎಂದುಕೊಂಡಿದ್ದೇನೆ ನಮ್ಮಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲದೇ ಕೆಲಸ ಮಾಡಿ‌ ಸ್ಪಷ್ಟನೆ ನೀಡಿದ್ರು..ನಾನು ಒಂದಲ್ಲ ಮೂರು ಮೆಟ್ಟಿಲು ಇಳಿಯೋಕೆ ರೆಡಿ..ಸಭೆಯಲ್ಲಿ ನಮ್ಮಿಬ್ಬರ ಕಡೆಯಿಂದಲೂ ಸೇಮ್ ರೆಸ್ಪಾನ್ಸ್ ಬಂತು ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ ಬಿಟ್ಟಿದ್ದೇವೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾರ್ಚ್‌ 31ರೊಳಗೆ ಭಾರತ ನಕ್ಸಲಿಸಂನಿಂದ ಮುಕ್ತವಾಗಲಿದೆ: ಅಮಿತ್ ಶಾ

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ: ಬರೋಬ್ಬರಿ ಅರ್ಧ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ

ಮಗು ಎತ್ತಿಕೊಂಡೇ ಮೂಟೆ ಹೊರುವ ಅಮ್ಮನ ಕಾಯಕಕ್ಕೆ: ಮನಕಲಕುವ ವಿಡಿಯೋ

1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಹೊರಟ ಸಿದ್ದರಾಮಯ್ಯ, ಇದೂ ದಾಖಲೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments