Webdunia - Bharat's app for daily news and videos

Install App

ಹಣದ ಅವ್ಯವಹಾರ ಚಿಲುಮೆ ಕಛೇರಿಯಲ್ಲಿದೆ ಎಂದು ಆರೋಪಿ ಮಾಡಿದ ಡಿಕೆಶಿ

Webdunia
ಶನಿವಾರ, 19 ನವೆಂಬರ್ 2022 (16:00 IST)
ಕೆಪಿಸಿಸಿ ಕಚೇರಿಯಲ್ಲಿ 105 ನೇ ಇಂದಿರಾಗಾಂಧಿ ಜನ್ಮ ದಿನಾಚರಣೆಯನ್ನ ಹಮ್ಮಿಕೊಳ್ಳಲಾಗಿದೆ.ಇಂದಿರಾಗಾಂಧಿ ಭಾವಚಿತ್ರಕ್ಕೆ ಡಿಕೆಶಿ ಪುಷ್ಪ ನಮನ ಸಲ್ಲಿಸಿದ್ದು,ಸಿಟಿ ಸಿವಿಲ್ ಕೋರ್ಟ್ ಗೆ ಐಟಿ ವಿಚಾರಣೆಗೆ ಹಾಜರಾಗಬೇಕಾದ ಹಿನ್ನೆಲೆ ಆತುರವಾಗಿ ಪುಷ್ಪ ನಮನ ಸಲ್ಲಿಸಿ  ಡಿಕೆಶಿ ಹೊರಟ್ಟಿದ್ದಾರೆ.
 
ಈ ವೇಳೆ ಮಾತನಾಡಿದ ಡಿಕೆಶಿವಕುಮಾರ್ ಓಟರ್ ಲಿಸ್ಟ್ ನಲ್ಲೂ ಭ್ರಷ್ಟತನವನ್ನು ಮಾಧ್ಯಮದ ಮುಂದೆಯೂ ಇಟ್ಟಿದ್ದೇವೆ.ಸರ್ಕಾರ ಯಾರನ್ನೂ ಇದುವರೆಗೆ ಅರೆಸ್ಟ್ ಮಾಡಿಲ್ಲ.ನೋಟ್ ಕೌಂಟಿಂಗ್ ಮಿಷನ್ ಕೂಡ ಅದೇ ಕಚೇರಿಯಲ್ಲಿ ಇದೆ.೨೦೦೦ ರೂ. ಮೇಲೆ ಯಾರೂ ಹಣ ಇಸ್ಕೊಳ್ಳುವಂತಿಲ್ಲ.ಹಣದ ಅವ್ಯವಹಾರ ಕೂಡ ಚಿಲುಮೆ ಕಚೇರಿಯಲ್ಲಿ ನಡೆದಿದೆ ಎಂದು ಡಿಕೆ ಶಿವಕುಮಾರ್  ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments