Webdunia - Bharat's app for daily news and videos

Install App

ಆರ್ ಅಶೋಕ್ ರಾಜೀನಾಮೆ ಕೇಳಿದ ಡಿಕೆಶಿ

Webdunia
ಭಾನುವಾರ, 1 ಜನವರಿ 2023 (16:40 IST)
ಮಾನ ಮರ್ಯಾದೆ ಇದ್ರೆ  ಆರ್ ಅಶೋಕ್  ರಾಜೀನಾಮೆ ಕೊಟ್ಡು ಹೊರಗೆ ಬರಲಿ ಎಂದು ಕೆಪಿಸಿಸಿ ಆಧ್ಯಕ್ಷ ಡಿಕೆಶಿವಕುಮಾರ್ ಹೇಳಿದ್ದಾರೆ. ಒಕ್ಕಲಿಗ ಹಾಗೂ ಪಂಚಮಸಾಲಿಗೆ ಮೀಸಲಾತಿ ವಿಚಾರವಾಗಿ ಮಾತನಾಡಿ ಸಿಎಂ ಹೇಗೆ ಮಾಡಿದಾರೆ ಅಂದ್ರೆ ತುಪ್ಪನ ಮೊಣಕೈಗೂ ಸವರಿಲ್ಲ. ಮೂಗಿಗೂ ಸವರಿಲ್ಲ.ತಲೆ ಮೇಲೂ ತುಪ್ಪ ಸುರಿದುಬಿಟ್ರು, ಅದು ನಾಲಿಗೆಗೂ ಈಗ ಸಿಕ್ತಿಲ್ಲ, ಏನ್ ಟೋಪಿ ಹಾಕಿಬಿಟ್ರು ರೀ ನಮ್ಮ ಬಸಣ್ಣ. ಆದ್ದರಿಂದ ಪಂಚಮಸಾಲಿ ಶಾಸಕರು ಸಚಿವರು ರಾಜೀನಾಮೆ ಕೊಡಬೇಕು. ಮಾನ ಮರ್ಯಾದೆ ಇದ್ರೆ ಅಶೋಕ್ ಕೂಡ ರಾಜೀನಾಮೆ ಕೊಟ್ಡು ಹೊರಗೆ ಬರಲಿ.ಒಕ್ಕಲಿಗ ಸ್ವಾಮಿಜಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ.ಅವತ್ತು ಸಭೆಯಲ್ಲಿ ಇದೇ ಅಶೋಕ್ ಭರವಸೆ ಕೊಟ್ಟು ಹೋಗಿದ್ರು.ಈಗ ಹೋಗಿ ಕ್ಯಾಬಿನೆಟ್ ನಲ್ಲಿ ಪಕ್ಕದಲ್ಲಿ ಕೂತಿದ್ದಾರೆ ಎಂದು ಸಚಿವ ಆರ್ ಅಶೋಕ್  ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments