Webdunia - Bharat's app for daily news and videos

Install App

ಪದ್ಮನಾಭನಗರದಲ್ಲಿ ಕೈ ಅಭ್ಯರ್ಥಿ ಬದಲಾವಣೆಗೆ ಡಿಕೆಶಿ ಸರ್ಕಸ್

Webdunia
ಗುರುವಾರ, 13 ಏಪ್ರಿಲ್ 2023 (21:26 IST)
ಡಿಕೆ ಸುರೇಶ್ ನಿಲ್ತಾರೆ ಅಂದ್ರೆ ನಾನೇ ಕ್ಷೇತ್ರ ಬಿಟ್ಟುಕೊಡ್ತೇನೆ ಎಂದು ಪದ್ಮನಾಭ ನಗರದ ಟಿಕೇಟ್ ಘೋಷಿತ ಅಭ್ಯರ್ಥಿ ಹೇಳಿದ್ದಾರೆ.ಬಿಜೆಪಿ ಸಚಿವ ಆರ್ ಅಶೋಕ್ ಅವರಿಗೆ ಎರಡು ಕ್ಷೇತ್ರದ ಹೊಣೆ ಕೊಟ್ಟಿದ್ದಾರೆ.ಒಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಸ್ಫರ್ದೆ ಇತ್ತ ಪದ್ಮನಾಭನಗರದಲ್ಲಿಯೂ ಸ್ಪರ್ಧೆಮಾಡಲಿದ್ದಾರೆ.ಈ ಹಿನ್ನೆಲೆ ಬಿಜೆಪಿ ಗೆ ಟಕ್ಕರ ಕೊಡಲು ಆರ್ ಅಶೋಕ್ ವಿರುದ್ಧ ಪದ್ಮನಾಭ ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನ ಬದಲಾವಣೆ ಮಾಡಲು ಡಿಕೆಶಿವಕುಮಾರ್ ಮುಂದಾಗಿದ್ದಾರೆ.ಇಂದು ಟಿಕೇಟ್ ಘೋಷಿಸಿತ ರಾದ ರಘಿನಾಥ್ ನಾಯ್ಡು ಜೊತೆ ಚರ್ಚೆ ನಡೆಸಿದ್ದು,ಈ ವೇಳೆ ಡಿಕೆ ಶಿವಕುಮಾರ್ ನಾಯ್ಡು ಅವರಿಗೂ ಸ್ಫರ್ಧೆ ಮಾಡಲು ಸಲಹೆ ಕೊಟ್ಟಿದ್ದಾರೆ ಎಂದು ಸ್ವತಃ ರಘುನಾಥ್ ನಾಯ್ಡು ಅವರೇ ತಿಳಿಸಿದ್ದಾರೆ.ಆದರೆ ಇಂದು ನಾಯ್ಡು ಅವರಿಗೆ ಬಿ ಫಾರಂ ನೀಡದಿರುವುದು ಕೂತಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments