Webdunia - Bharat's app for daily news and videos

Install App

ಬಿಜೆಪಿಯವರು ಭಾವನೆಗಳ ಮೇಲೆ ರಾಜಕೀಯ ಮಾಡ್ತಾರೆಂದು ಟೀಕೆ ಮಾಡಿದ ಡಿಕೆಶಿ

Webdunia
ಗುರುವಾರ, 1 ಡಿಸೆಂಬರ್ 2022 (18:18 IST)
ಬಿಜೆಪಿಗೆ ರೌಡಿಶೀಟರ್‌ಗಳ ಸೇರ್ಪಡೆ ವಿಚಾರವಾಗಿ ಬಿಜೆಪಿ ವಿರುದ್ದ ಡಿಕೆಶಿ ಟೀಕೆ ಮಾಡಿದ್ದಾರೆ.ಬಿಜೆಪಿಯವರಿಗೆ ಕುಸ್ತಿ ಮಾಡಲು ಜನ ಬೇಕಲ್ಲ.ಕುಸ್ತಿ ಮಾಡಲು ಅವರ ಬಳಿ ಜನ ಇಲ್ಲ.ಕುಸ್ತಿ ಮಾಡಲು ಸೇರಿಸಿಕೊಳ್ಳುತ್ತಿದ್ದಾರೆ,ಸೇರಿಸಿಕೊಳ್ಳಲಿ.ಒಳ್ಳೆಯ ಮುಖ ಬೇಕಲ್ವಾ ಅವರಿಗೆ ಬಿಜೆಪಿಗೆ ಯಾವ ಸಿದ್ದಾಂತವಿದೆ,ಏನು ಸಿದ್ದಾಂತವಿದೆ.ಭಾವೆನೆಗೂ ಬದುಕಿಗೂ ವ್ಯತ್ಯಾಸವಿದೆ.ಬಿಜೆಪಿಯವರು ಭಾವನೆಗಳ ಮೇಲೆ ರಾಜಕೀಯ ಮಾಡ್ತಾರೆ.ಬದುಕಿನ ಮೇಲೆ ಜನರ ನೋವಿಗೆ ಸ್ಪಂದಿಸುವ ಕೆಲಸ ಮಾಡಲ್ಲ.ಜನರ ಭಾವನೆಗಳ ಮೇಲೆ ರಾಜಕೀಯ ಮಾಡೋದು ಬಿಜೆಪಿ ಸಿದ್ದಾಂತ.ಜನರಿಗೆ ಒಳ್ಳೆದು ಮಾಡಬೇಕು ಎಂಬುದು ಕಾಂಗ್ರೆಸ್ ಸಿದ್ದಾಂತ ಎಂದು ಡಿಕೆಶಿ ಟೀಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments