Webdunia - Bharat's app for daily news and videos

Install App

ಆಫೀಸರ್ಸ್ ಗೆ ಖಡಕ್ ಸೂಚನೆ ಕೊಟ್ಟ ಡಿಕೆಶಿ

Webdunia
ಗುರುವಾರ, 8 ಜೂನ್ 2023 (19:00 IST)
ಮಳೆಗಾಲ ಆರಂಭದ ಹೊತ್ತಿನಲ್ಲಿಯೇ ಇದೇ ಮೊದಲ ಬಾರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ಮಳೆಹಾನಿಗೆ ತುತ್ತಾಗುವ ಮಹಾದೇವಪುರ ವಲಯ ವ್ಯಾಪ್ತಿ ಪ್ರದೇಶಗಳಿಗೆ ಬಿಬಿಎಂಪಿ, ಜಲಮಂಡಳಿ, ನಮ್ಮ ಮೆಟ್ರೊ ಹಿರಿಯ ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಬಿಎಂಟಿಸಿ ಎಸಿ ಬಸ್ ನಲ್ಲಿ ಯಮಲೂರು ಕೆರೆ, ಬೆಳ್ಳಂದೂರು ಕೆರೆ ಮತ್ತು ವರ್ತೂರು ಕೆರೆ, ಹೂಳೆತ್ತುವ ಜಾಗ, ಒಳಚರಂಡಿ, ಕಾಮಗಾರಿ ಜಾಗಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ್ರು.

ಮಳೆಗಾಲಕ್ಕೆ ತುತ್ತಾಗಿದ್ದ ಏರಿಯಾ ವರ್ತೂರಿನ ದೊಡ್ಡಕನ್ನಹಳ್ಳಿಯ ರೇನ್ಬೋವ್ ಡ್ರೈವ್ ವಸತಿ ಸಮುಚ್ಚಯ ಪ್ರದೇಶಕ್ಕೆ ಭೇಟಿ ನೀಡಿದ್ರು. ಅಲ್ಲಿಯ ಮುಂದಿನ ರಾಜಕಾಲುವೆ ನವೀಕರಣ ಕಾಮಗಾರಿ ಪರಿಶೀಲಿಸಿದ್ರು. ಈ ವೇಳೆ ಸಾಕಷ್ಟು ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಮಳೆಗಾಲಕ್ಕೆ ರೆಡಿ ಆಗಬೇಕಿದೆ. ಒತ್ತುವರಿದಾರರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ.ಅವರು ಎಷ್ಟೇ ಪ್ರಭಾವಿಗಳಾದ್ರೂ ತಲೆ ಕೆಡಿಸಿಕೊಳ್ಳೊಲ್ಲ.ಅವರು ಕಾನೂನನ್ನು ಬೇರೆ ರೀತಿಯಲ್ಲಿ ಮಿಸ್ಯೂಸ್ ಮಾಡ್ಕೊಂಡ್ರೆ ನಮಗೂ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments