Webdunia - Bharat's app for daily news and videos

Install App

ಚರ್ಚೆಗೆ ಗ್ರಾಸವಾದ ಡಿಕೆಶಿ- ಗೋಪಾಲಯ್ಯ ಭೇಟಿ

geetha
ಸೋಮವಾರ, 19 ಫೆಬ್ರವರಿ 2024 (16:00 IST)
ಬೆಂಗಳೂರು : ಮಾಜಿ ಸಚಿವ ಕೆ. ಗೋಪಾಲಯ್ಯ ಸೋಮವಾರ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ಡಿಕೆಶಿ ಅವರ ಸದಾಶಿವನಗರ ನಿವಾಸಕ್ಕೆ ಕೆ. ಗೋಪಾಲಯ್ಯ ಭೇಟಿ ನೀಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಜೆಟ್‌ ಅಧಿವೇಶನದ ವೇಳೆ ಮಾಜಿ ಕಾರ್ಪೋರೇಟರ್‌ ಪದ್ಮರಾಜ್‌ ತನಗೆ ಹಾಗೂ ತನ್ನ ಕುಟುಂಬಸ್ಥರಿಗೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಸಚಿವ ಗೋಪಾಲಯ್ಯ ಹೇಳಿಕೆ ನೀಡಿದ್ದರು. ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರಾದ ಎಸ್‌ ಸುರೇಶ್‌ ಕುಮಾರ್, ಆರ್‌. ಅಶೋಕ್‌ ಸಹ ಒತ್ತಾಯಿಸಿದ್ದರು.
 
ಇದರೊಂದಿಗೆ ಲೋಕಸಭಾ ಚುನಾವಣೆಯೂ ಸಹ ಸಮೀಪದಲ್ಲಿರುವ ವೇಳೆ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಾಯಕರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಗೋಪಾಲಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಇದುವರೆಗೂ ಭೇಟಿಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments