Webdunia - Bharat's app for daily news and videos

Install App

ಚರ್ಚೆಗೆ ಗ್ರಾಸವಾದ ಡಿಕೆಶಿ- ಗೋಪಾಲಯ್ಯ ಭೇಟಿ

geetha
ಸೋಮವಾರ, 19 ಫೆಬ್ರವರಿ 2024 (16:00 IST)
ಬೆಂಗಳೂರು : ಮಾಜಿ ಸಚಿವ ಕೆ. ಗೋಪಾಲಯ್ಯ ಸೋಮವಾರ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ಡಿಕೆಶಿ ಅವರ ಸದಾಶಿವನಗರ ನಿವಾಸಕ್ಕೆ ಕೆ. ಗೋಪಾಲಯ್ಯ ಭೇಟಿ ನೀಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಜೆಟ್‌ ಅಧಿವೇಶನದ ವೇಳೆ ಮಾಜಿ ಕಾರ್ಪೋರೇಟರ್‌ ಪದ್ಮರಾಜ್‌ ತನಗೆ ಹಾಗೂ ತನ್ನ ಕುಟುಂಬಸ್ಥರಿಗೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಸಚಿವ ಗೋಪಾಲಯ್ಯ ಹೇಳಿಕೆ ನೀಡಿದ್ದರು. ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರಾದ ಎಸ್‌ ಸುರೇಶ್‌ ಕುಮಾರ್, ಆರ್‌. ಅಶೋಕ್‌ ಸಹ ಒತ್ತಾಯಿಸಿದ್ದರು.
 
ಇದರೊಂದಿಗೆ ಲೋಕಸಭಾ ಚುನಾವಣೆಯೂ ಸಹ ಸಮೀಪದಲ್ಲಿರುವ ವೇಳೆ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಾಯಕರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಗೋಪಾಲಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಇದುವರೆಗೂ ಭೇಟಿಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

ಮುಂದಿನ ಸುದ್ದಿ
Show comments