Webdunia - Bharat's app for daily news and videos

Install App

ಹೊಸ ಯೋಜನೆಗಳು ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಡಿಕೆಶಿ

Webdunia
ಮಂಗಳವಾರ, 30 ಮೇ 2023 (19:00 IST)
ಡಿಸಿಎಂ ಡಿಕೆ ಶಿವಕುಮಾರ್ ವಿವಿಧ ನೀರಾವರಿ ನಿಗಮಗಳ ಎಂಡಿಗಳ ಜೊತೆಸಭೆ ನಡೆಸುತ್ತಿದ್ದಾರೆ.ಸಭೆಯಲ್ಲಿ ನೀರಾವಾರಿ ನಿಗಮದ ಎಂಡಿಗಳು ಭಾಗಿಯಾಗಿದ್ದಾರೆ.ಜಾರಿಯಲ್ಲಿರುವ ನೀರಾವರಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆಯಲಾಗ್ತಿದೆ.ಹೊಸ ಯೋಜನೆಗಳು ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಡಿಕೆಶಿ ಮಾಹಿತಿ ಪಡೆದುಕೊಂಡಿದ್ದಾರೆ.ರಾಷ್ಟ್ರೀಯ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿ ಕುರಿತು ವಿವರಣೆ ಪಡೆಯುತ್ತಿದ್ದಾರೆ.ಯೋಜನೆವಾರು ಚರ್ಚೆಯನ್ನ ಡಿಸಿಎಂ ಡಿಕೆ ಶಿವಕುಮಾರ್ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments