Webdunia - Bharat's app for daily news and videos

Install App

ಡಿಕೆಶಿ ನನ್ನನ್ನು ಸಂಪರ್ಕಿಸಿಲ್ಲ-ಸೋಮಣ್ಣ

Webdunia
ಮಂಗಳವಾರ, 14 ಮಾರ್ಚ್ 2023 (16:17 IST)
ಸಚಿವ V. ಸೋಮಣ್ಣ BJP ತೊರೆದು ಕಾಂಗ್ರೆಸ್‌ ಸೇರುತ್ತಾರೆಂಬ ವಿಚಾರ ಹಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ಸೋಮಣ್ಣರವರಿಗೆ ವಿಜಯ ಸಂಕಲ್ಪ ರಥಯಾತ್ರೆಗೆ ಆಹ್ವಾನ ನೀಡಿರಲಿಲ್ಲ.. ಇದರ ಜೊತೆಗೆ ಟಿಕೆಟ್​ ವಿಚಾರವಾಗಿ V. ಸೋಮಣ್ಣರವರಿಗೆ ಪಕ್ಷದ ಮೇಲೆ ಅಸಮಾಧಾನವಿತ್ತು ಎನ್ನಲಾಗಿದೆ. ಈ ನಡುವೆಯೇ ಬಿಜೆಪಿಯ ನಾಯಕರು V.ಸೋಮಣ್ಣ ಜೊತೆ ಚರ್ಚೆ ಮಾಡಿ, ಅವರಲ್ಲಿನ ಅಸಮಾಧಾನ ಶಮನ ಮಾಡೋ ಪ್ರಯತ್ನವನ್ನು ಮಾಡಿದ್ದಾರೆ. ಸಭೆಯಲ್ಲಿನ ಮಾತುಕತೆಯ ನಂತರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸೋಮಣ್ಣ, ಕಾಂಗ್ರೆಸ್​ ಸೇರ್ಪಡೆ ವದಂತಿಗೆ V.ಸೋಮಣ್ಣ ತೆರೆ ಎಳೆದಿದ್ದಾರೆ. ಸೋಮಣ್ಣ ಪುತ್ರನಿಗೆ ಲೋಕಸಭೆ ಟಿಕೆಟ್​ ನೀಡುವ ಭರವಸೆಯನ್ನು BJP ನೀಡಿದೆ. ಡಿಕೆಶಿ ನನ್ನನ್ನು ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಸಂಪರ್ಕಿಸಿಲ್ಲ ಎಂದು ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments