Webdunia - Bharat's app for daily news and videos

Install App

ಡಿಕೆಶಿ ನನ್ನನ್ನು ಸಂಪರ್ಕಿಸಿಲ್ಲ-ಸೋಮಣ್ಣ

Webdunia
ಮಂಗಳವಾರ, 14 ಮಾರ್ಚ್ 2023 (16:17 IST)
ಸಚಿವ V. ಸೋಮಣ್ಣ BJP ತೊರೆದು ಕಾಂಗ್ರೆಸ್‌ ಸೇರುತ್ತಾರೆಂಬ ವಿಚಾರ ಹಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ಸೋಮಣ್ಣರವರಿಗೆ ವಿಜಯ ಸಂಕಲ್ಪ ರಥಯಾತ್ರೆಗೆ ಆಹ್ವಾನ ನೀಡಿರಲಿಲ್ಲ.. ಇದರ ಜೊತೆಗೆ ಟಿಕೆಟ್​ ವಿಚಾರವಾಗಿ V. ಸೋಮಣ್ಣರವರಿಗೆ ಪಕ್ಷದ ಮೇಲೆ ಅಸಮಾಧಾನವಿತ್ತು ಎನ್ನಲಾಗಿದೆ. ಈ ನಡುವೆಯೇ ಬಿಜೆಪಿಯ ನಾಯಕರು V.ಸೋಮಣ್ಣ ಜೊತೆ ಚರ್ಚೆ ಮಾಡಿ, ಅವರಲ್ಲಿನ ಅಸಮಾಧಾನ ಶಮನ ಮಾಡೋ ಪ್ರಯತ್ನವನ್ನು ಮಾಡಿದ್ದಾರೆ. ಸಭೆಯಲ್ಲಿನ ಮಾತುಕತೆಯ ನಂತರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸೋಮಣ್ಣ, ಕಾಂಗ್ರೆಸ್​ ಸೇರ್ಪಡೆ ವದಂತಿಗೆ V.ಸೋಮಣ್ಣ ತೆರೆ ಎಳೆದಿದ್ದಾರೆ. ಸೋಮಣ್ಣ ಪುತ್ರನಿಗೆ ಲೋಕಸಭೆ ಟಿಕೆಟ್​ ನೀಡುವ ಭರವಸೆಯನ್ನು BJP ನೀಡಿದೆ. ಡಿಕೆಶಿ ನನ್ನನ್ನು ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಸಂಪರ್ಕಿಸಿಲ್ಲ ಎಂದು ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments