ದುಷ್ಟ ಸರ್ಕಾರವನ್ನ ಜನ ಓಡಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಕಿಡಿಕಾರಿದ ಡಿಕೆಶಿ

Webdunia
ಮಂಗಳವಾರ, 24 ಜನವರಿ 2023 (14:34 IST)
ಏನ್ರಿ ೩೫ ಸಾವಿರ ಕೋಟಿ ಹಗರಣ ಅಂದ್ರೆ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.ಬಿಜೆಪಿಯವರ ಪ್ರತಿಯೊಂದು ಹಗರಣ ಬಿಚ್ಚಿ ಇಟ್ಟಿದ್ದೀವಲ್ಲ,ಬಿಜೆಪಿಯವರು ಪ್ರತಿಯೊಂದು ಔಷಧಿ ಬೆಡ್ ನಲ್ಲೂ ಸ್ಕ್ಯಾಂ ಮಾಡಿದ್ದಾರೆ  ಎಂದು ಬೆಜೆಪಿ ವಿರುದ್ದ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
 
 ಎಸ್.ಸಿ ಎಸ್.ಟಿ ಕಾರ್ಪೋರೇಷನ್ ಎಂಡಿಯನ್ನು ನಿನ್ನೆ ಸಸ್ಪೆಂಡ್ ಮಾಡಿದ್ದೀರಿ.ಕೋಟ್ಯಾಂತರ ರೂಪಾಯಿ ದಲಿತರ ಮಠಮಾನ್ಯಗಳ ದುಡ್ಡನ್ನು ಕಮಿಷನ್ ಹೊಡೆದಿದ್ದೀರಲ್ಲ.ನೀವು ತಿಂದು ಕಾಂಗ್ರೆಸ್ ಮೂತಿಗೆ ಒರೆಸುವ ಪ್ರಯತ್ನ ಮಾಡ್ತಿದ್ದೀರಿ.ಟೆಂಟ್ ಗಿಂಟ್ ಪ್ಯಾಕ್ ಮಾಡ್ಕೊಂಡು ವಿಧಾನಸೌಧವನ್ನು ಡೆಟಾಲ್ ಹಾಕಿ ಕ್ಲೀನ್ ಮಾಡಿದ್ರಿ.ದುಷ್ಟ ಸರ್ಕಾರವನ್ನು ಜನ ಓಡಿಸ್ತಿದ್ದಾರೆ.
 
ನಾನೂ ಗಂಜಲ ಗಿಂಜಲ ತಂದು ಕ್ಲೀನ್ ಮಾಡ್ತೀನಿ.ಸುಧಾಕರ ಮೇಲೆ ಭ್ರಷ್ಟಾಚಾರದ ಕೂಪ ಕೂತಿದೆ.ಮುತ್ತು ರತ್ನಗಳೆಲ್ಲೆ ಇದಾರಲ್ಲ ಬಿಜೆಪಿ ಕೈಲಿ.ಆಪರೇಷನ್ ಲೋಟಸ್ ಆದವರ ಕೈಯ್ಯಲ್ಲೇ ಮಾತಾಡಿಸ್ತೀರಲ್ಲ.ನಮ್ಮ ಬಸ್ ಫುಲ್ ಆಗಿದೆ ಯಾರನ್ನೂ ನಾವು ಕರೆದುಕೊಳ್ಳಲ್ಲ ಬಿ ರಿಪೋರ್ಟ್ ಸರ್ಕಾರ ಇದು ಎಂದು ಡಿಕೆಶಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments