Webdunia - Bharat's app for daily news and videos

Install App

ದುಷ್ಟ ಸರ್ಕಾರವನ್ನ ಜನ ಓಡಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಕಿಡಿಕಾರಿದ ಡಿಕೆಶಿ

Webdunia
ಮಂಗಳವಾರ, 24 ಜನವರಿ 2023 (14:34 IST)
ಏನ್ರಿ ೩೫ ಸಾವಿರ ಕೋಟಿ ಹಗರಣ ಅಂದ್ರೆ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.ಬಿಜೆಪಿಯವರ ಪ್ರತಿಯೊಂದು ಹಗರಣ ಬಿಚ್ಚಿ ಇಟ್ಟಿದ್ದೀವಲ್ಲ,ಬಿಜೆಪಿಯವರು ಪ್ರತಿಯೊಂದು ಔಷಧಿ ಬೆಡ್ ನಲ್ಲೂ ಸ್ಕ್ಯಾಂ ಮಾಡಿದ್ದಾರೆ  ಎಂದು ಬೆಜೆಪಿ ವಿರುದ್ದ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
 
 ಎಸ್.ಸಿ ಎಸ್.ಟಿ ಕಾರ್ಪೋರೇಷನ್ ಎಂಡಿಯನ್ನು ನಿನ್ನೆ ಸಸ್ಪೆಂಡ್ ಮಾಡಿದ್ದೀರಿ.ಕೋಟ್ಯಾಂತರ ರೂಪಾಯಿ ದಲಿತರ ಮಠಮಾನ್ಯಗಳ ದುಡ್ಡನ್ನು ಕಮಿಷನ್ ಹೊಡೆದಿದ್ದೀರಲ್ಲ.ನೀವು ತಿಂದು ಕಾಂಗ್ರೆಸ್ ಮೂತಿಗೆ ಒರೆಸುವ ಪ್ರಯತ್ನ ಮಾಡ್ತಿದ್ದೀರಿ.ಟೆಂಟ್ ಗಿಂಟ್ ಪ್ಯಾಕ್ ಮಾಡ್ಕೊಂಡು ವಿಧಾನಸೌಧವನ್ನು ಡೆಟಾಲ್ ಹಾಕಿ ಕ್ಲೀನ್ ಮಾಡಿದ್ರಿ.ದುಷ್ಟ ಸರ್ಕಾರವನ್ನು ಜನ ಓಡಿಸ್ತಿದ್ದಾರೆ.
 
ನಾನೂ ಗಂಜಲ ಗಿಂಜಲ ತಂದು ಕ್ಲೀನ್ ಮಾಡ್ತೀನಿ.ಸುಧಾಕರ ಮೇಲೆ ಭ್ರಷ್ಟಾಚಾರದ ಕೂಪ ಕೂತಿದೆ.ಮುತ್ತು ರತ್ನಗಳೆಲ್ಲೆ ಇದಾರಲ್ಲ ಬಿಜೆಪಿ ಕೈಲಿ.ಆಪರೇಷನ್ ಲೋಟಸ್ ಆದವರ ಕೈಯ್ಯಲ್ಲೇ ಮಾತಾಡಿಸ್ತೀರಲ್ಲ.ನಮ್ಮ ಬಸ್ ಫುಲ್ ಆಗಿದೆ ಯಾರನ್ನೂ ನಾವು ಕರೆದುಕೊಳ್ಳಲ್ಲ ಬಿ ರಿಪೋರ್ಟ್ ಸರ್ಕಾರ ಇದು ಎಂದು ಡಿಕೆಶಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments