Select Your Language

Notifications

webdunia
webdunia
webdunia
webdunia

ಸರ್ಕಾರ ಎಷ್ಟು ವೇಗವಾಗಿದೆ ಎಂಬುದಕ್ಕೆ ಶ್ರೀರಾಮುಲು ಅವರ ಧರಣಿ ಸಾಕ್ಷಿ ಎಂದು ಡಿಕೆಶಿ ವ್ಯಂಗ್ಯ

ಸರ್ಕಾರ ಎಷ್ಟು ವೇಗವಾಗಿದೆ ಎಂಬುದಕ್ಕೆ ಶ್ರೀರಾಮುಲು ಅವರ ಧರಣಿ ಸಾಕ್ಷಿ ಎಂದು ಡಿಕೆಶಿ ವ್ಯಂಗ್ಯ
bangalore , ಬುಧವಾರ, 2 ನವೆಂಬರ್ 2022 (21:04 IST)
ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಇದೇ 6 ರಂದು ಆಗಮಿಸುತ್ತಿದ್ದಾರೆ. ಅವರು ದೇಶದಲ್ಲಿ ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ನಮ್ಮ ರಾಜ್ಯಕ್ಕೆ ಆಗಮಿಸಬೇಕು ನಾವೆಲ್ಲ ನಾಯಕರು ಚರ್ಚೆ ಮಾಡಿ ನವೆಂಬರ್ 6 ರಂದು ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಇದೆ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಬಳ್ಳಾರಿಯಲ್ಲಿ ಶ್ರೀ ರಾಮುಲು ನದಿ ಬಳಿ ಮಲಗಿದ ವಿಚಾರವಾಗಿ  ಶ್ರೀರಾಮುಲು ಎಲ್ಲಿ ಮಲಗಿದ್ದಾರೊ ಹಾಗೆ ಮಲಗಲಿ , ‘ಸರ್ಕಾರ ಎಷ್ಟು ವೇಗವಾಗಿದೆ ಎಂಬುದಕ್ಕೆ ಶ್ರೀರಾಮುಲು ಅವರ ಧರಣಿ ಸಾಕ್ಷಿ. ಶ್ರೀರಾಮ ಮಲಗಿರುವುದು ರಾಮ ರಾಜ್ಯ ಏನಾಗುತ್ತಿದೆ ಎಂಬುದಕ್ಕೆ ಸಾಕ್ಷಿ’ ಎಂದು ವ್ಯಂಗ್ಯ ವಾಡಿದ್ದಾರೆ . 

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಯಿಂದ EWC ಫ್ಲ್ಯಾಟ್​​ಗಳ ಉದ್ಘಾಟನೆ