Webdunia - Bharat's app for daily news and videos

Install App

ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಡಿಕೆಶಿ

Webdunia
ಶುಕ್ರವಾರ, 2 ಡಿಸೆಂಬರ್ 2022 (14:46 IST)
ಸೈಲೆಂಟ್ ಸುನೀಲ್ ಸೇರಿದಂತೆ ಇತರ ರೌಡಿ ಶೀಟರ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಪ್ರತಿಕ್ರಿಯಿಸಿದ್ದು,ಮೊದಲು ಅಪರೇಷನ್ ಕಮಲ ಮಾಡಿದ್ರು ಈಗ ರೌಡಿಗಳ ಆಪರೇಷನ್ ಮಾಡ್ತಿದ್ದಾರೆ.ಅವರಿಗೆ ಒಳ್ಳೆಯದಾಗಲಿ, ಶುಭವಾಗಲಿ.ನಮ್ಮ ಪಾರ್ಟೀನೇ ಇಲ್ಲ, ಅವರದೇ ಪಾರ್ಟಿ ಇರೋದು ದೇಶದಲ್ಲಿ ಬಿಜೆಪಿಯದ್ದು  ಡಬಲ್ ಇಂಜಿನ್ ಸರ್ಕಾರ.ಏನೋ ಹೆಣ ಹೊರಲು  ನಾಲ್ಕು ಜನ ಇದ್ದೇವೆ.ಬಿಜೆಪಿಗೆ ಅಭ್ಯರ್ಥಿಗಳು ಇದ್ದಾರೋ ಇಲ್ವೋ ಎಂಬುದನ್ನ ಅವರನ್ನೇ ಕೇಳಿ ಅಂತಾ ಡಿಕೆಶಿ ವ್ಯಂಗ್ಯವಾಗಿ ಮಾತನಾಡಿದ್ದಾರೆ.
 
ಇನ್ಮೂ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ಮೂರ್ನಾಲ್ಕು ದಿನಗಳಲ್ಲಿ  ಚುನಾವಣೆ ಸಮಿತಿ ರಚನೆ ಆಗುತ್ತದೆ.ದೆಹಲಿ ಇಂದ ಸಮಿತಿ ಸದಸ್ಯರ ಪಟ್ಟಿ ಬಿಡುಗಡೆ ಆಗುತ್ತದೆ ಎಂದು ಹೇಳಿದ್ರು.ಇನ್ನೂ ಮಹಾರಾಷ್ಟ್ರ ಗಡಿ ತಗಾದೆ ವಿಚಾರ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಿರಕಾರಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments