Webdunia - Bharat's app for daily news and videos

Install App

ಕಾಂಗ್ರೆಸ್ ಸೇರಿಕೊಳ್ಳಿ ಎಂದು ಹೇಳ್ತಾ ವ್ಯಂಗ್ಯವಾಡಿದ ಡಿಕೆಶಿ

Webdunia
ಶನಿವಾರ, 28 ಜನವರಿ 2023 (19:12 IST)
ಮಂಡ್ಯ, ಕನಕಪುರದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಸೇರುತ್ತಿದ್ದಾರೆ, ಬರುವವರನ್ನೆಲ್ಲಾ ಬೇಡ ಅನ್ನೋಕೆ ಆಗುತ್ತಾ. ಕೆಲವರು ತಾವಾಗಿಯೇ ಕಾಂಗ್ರೆಸ್‌ಗೆ ಬರ್ತೀನಿ ಅಂತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ಅನ್ನೋ ವಿಚಾರವಾಗಿ ಪ್ರತಿಕ್ರಿಯಿಸಿ ಜೆಡಿಎಸ್ ಮೇಲೆ ನಾನೇನು ಕುಸ್ತಿ ಮಾಡ್ಲಾ..? ಯಾರ ಮೇಲೂ ನಾನು ವೈಯಕ್ತಿಕ ಟೀಕೆ ಮಾಡಲ್ಲ, ಜೆಡಿಎಸ್ ಗೆಲ್ಲಲ್ಲ ಅಂತಾ ನಾನ್ ಹೇಳಲ್ಲ.. ಜೆಡಿಎಸ್ ಏನು ಅಂತಾ ನನಗೂ ಗೊತ್ತಿದೆ. ಜೆಡಿಎಸ್‌ಗೆ ಅವರದ್ದೇ ಸಿದ್ದಾಂತ ಇದೆ, ನಾನ್ ಟೀಕೆ ಮಾಡಲ್ಲ. ಆದರೆ  ಕುಮಾರಣ್ಣ ವಿಸರ್ಜನೆ ಮಾಡ್ತೇನೆ ಎಂದು ಹೇಳ್ತಾ ಇದ್ದಾರೆ.ಈಗಲೇ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಹೇಳ್ತಾ ಇದೇನಿ ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments