ಸುಮ್ಮನೆ ಕನ್ನಡ ಕನ್ನಡ ಎನ್ನೋರು ಮಕ್ಕಳಿಗೆ ಇಂಗ್ಲಿಷ್ ಕಲಿಸ್ತಿದ್ದಾರೆ ಎಂದ ಡಿಕೆಶಿ

Webdunia
ಗುರುವಾರ, 28 ಫೆಬ್ರವರಿ 2019 (21:41 IST)
ಮಕ್ಕಳ ಶಿಕ್ಷಣಕ್ಕಾಗಿಯೇ ಗ್ರಾಮೀಣ ಭಾಗದಿಂದ ನಗರಕ್ಕೆ ಬರೋರ ಸಂಖ್ಯೆ ಹೆಚ್ಚಾಗಿದೆ. ಗ್ರಾಮೀಣ ಭಾಗದ ಮಕ್ಕಳು ಇಂಗ್ಲಿಷ್ ಕಲಿಯಬೇಕು ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಪಬ್ಲಿಕ್ ಶಾಲೆಗಳನ್ನು ಹೋಬಳಿಗಳಲ್ಲಿ ನಿರ್ಮಿಸಲು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊರಟಿದ್ದಾರೆ ಎಂದಿದ್ದಾರೆ.

ಸುಮ್ಮನೆ ಕೆಲವರು ಕನ್ನಡ ಕನ್ನಡ ಅಂತಾರೆ. ತಮ್ಮ ಮಕ್ಕಳಿಗೆ ಇಂಗ್ಲಿಷ್ ಶಾಲೆಗೆ ಸೇರಿಸಿದ್ದಾರೆ. ಇಡೀ ವಿಶ್ವ ಬೆಂಗಳೂರನ್ನು ಕರ್ನಾಟಕವನ್ನು ನೋಡುತ್ತಿದ್ದಾರೆ. ಹೀಗಾಗಿ ನಮ್ಮ ಗ್ರಾಮೀಣಭಾಗದ ಮಕ್ಕಳು ಇಂಗ್ಲಿಷ್ ಕಲಿಯಬೇಕು.
120 ಕೋಟಿ ದೇಶದ ಜನಸಂಖ್ಯೆಯಲ್ಲಿ 160 ಕೋಟಿ ಮೊಬೈಲ್ ಯೂಸ್ ಆಗ್ತಿವೆ. ಹೀಗಾಗಿ ಹೀಗಾಗಿ ಇಂಗ್ಲಿಷ್‌ ಕಲಿಕೆ ಮುಖ್ಯವಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments