Webdunia - Bharat's app for daily news and videos

Install App

ಎಚ್ ಡಿಕೆಗೆ ಟಾಂಗ್ ನೀಡಿದ ಡಿಕೆಶಿ

Webdunia
ಶನಿವಾರ, 21 ಅಕ್ಟೋಬರ್ 2023 (14:21 IST)
ಕೃತಕ ವಿದ್ಯುತ್ ಅಭಾವಸೃಷ್ಟಿಸುತ್ತಿಲ್ಲ.ದುಡ್ಡುಹೊಡೆಯಲು ಹೋಗಿಲ್ಲ.ಮೇಲೆ ಇದ್ದಾರಲ್ಲ ತನಿಖೆ ಮಾಡಿಸಲಿ.ಶ್ವೇತ ಪತ್ರಹೊರಡಿಸುವ ಆಗ್ರಹಕ್ಕೆ ಹೀಗೆಂದು ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದು,ಇವರು ಹೇಳಿದ್ದೆಲ್ಲಾ ಕೇಳಕ್ಕಾಗಲ್ಲ ಎಂದು ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ರು.
 
ಅಲ್ಲದೇ ಬರಗಾಲದ ಸಂದರ್ಭ ಕ್ರಿಕೆಟ್ ಮ್ಯಾಚ್ ನೋಡೋದಿಕ್ಕೆ ಹೋಗಿದ್ದರು ಎಂಬ ಎಚ್ ಡಿಕೆ ಟೀಕೆ ವಿಚಾರವಾಗಿ ಎಲ್ಲಾ ಕ್ಷೇತ್ರವನ್ನೂಗೌರವಿಸಬೇಕು.ನಮ್ಮ‌ದೇಶದ ಸಂಸ್ಕೃತಿಗೌರವಿಸಬೇಕು.ಅವರು ಸಿನಿಮಾ ಮಾಡುತ್ತಾರೆ ಎಂದು
ಶಾಸಕರಿಗೆ ಡಿಸಿಎಂಡಿಕೆಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.ಬಹಿರಂಗವಾಗಿ ಪಕ್ಷದ ವಿಚಾರಗಳನ್ನು ಯಾರೂ ಮಾತನಾಡಬಾರದು ಎಂದು ನಾನು ಸೂಚನೆ ನೀಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments