Webdunia - Bharat's app for daily news and videos

Install App

ಬೊಮ್ಮಾಯಿಗೆ ತಿರುಗೇಟು ನೀಡಿದ ಡಿಕೆಶಿ

Webdunia
ಮಂಗಳವಾರ, 19 ಸೆಪ್ಟಂಬರ್ 2023 (14:00 IST)
ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡಬಾರದು.ಬಿಟ್ರೆ ಕಾನೂನು ಹೋರಾಟ ಮಾಡಿ ಎಂಬ ಬೊಮ್ಮಾಯಿ ಹೇಳೀಕೆಗೆ ಡಿಸಿಎಂ ಡಿಕೆಶಿವಕುಮಾರ್ ತಿರುಗೇಟು ನೀಡಿದ್ದಾರೆ.
 
ಬೊಮ್ಮಯಿ ಅವರ ಸಲಹೆಯನ್ನು ಪಡೆದುಕೊಳ್ಳುತ್ತೇನೆ.ಬೊಮ್ಮಾಯಿ ಸಲಹೆಯನ್ನ ಒಪ್ಪುತ್ತೇನೆ.ಹಾಗಾದ್ರೆ ಅವರ ಸರ್ಕಾರ ಇದ್ದಾಗ ಏನು ಮಾಡಿದ್ರು.?ರಾತೋರಾತ್ರಿ ನೀರು ಬಿಟ್ಟಿಲ್ವಾ..?ನಾಡಿದ್ದು ಕೋರ್ಟ್ ಮುಂದೆ ಹೋಗಬೇಕು.ನೀರು ಬಿಡಲು ನಮಗೆ ಇಷ್ಟವಿಲ್ಲ.ಆದ್ರೆ ಕೋರ್ಟ್ ಸೂಚನೆಯನ್ನು ಗಮನದಲ್ಲಿಡಬೇಕು.ಅದಕ್ಕೆ ನಾನು ದೆಹಲಿಗೆ ಹೋಗ್ತಿದ್ದೇನೆ.ಪಾರ್ಲಿಮೆಂಟ್ ಸದಸ್ಯರನ್ನ ಭೇಟಿ ಮಾಡ್ತೇನೆ.ಕೇಂದ್ರದ ಮೇಲೆ ನಾವೆಲ್ಲರೂ ಒತ್ತಡ ಹಾಕುತ್ತೇವೆ.ಸುಪ್ರೀಂ ಕೋರ್ಟ್ ನೀರು ಬಿಡಿ ಅಂದಿದೆ. ನಾವೇನು ಮಾಡೋಕೆ ಆಗುತ್ತೆ. ಬೊಮ್ಮಾಯಿ ಏನು ಮಾಡೋಕೆ ಆಗುತ್ತೆ.ನಾವೆಲ್ಲರೂ ಸುಪ್ರೀಂ ಗೆ ಗೌರವ ಕೊಡಬೇಕು.ನಮ್ಮ ಪರಿಸ್ಥಿತಿಯನ್ನ ಸುಪ್ರೀಂ ತಿಳಿಸಬೇಕು.ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು.ಅವರಿಂದ ಸಲಹೆ ಕೊಡಬೇಕು.ರಾಜಕಾರಣ ಪಕ್ಕಕ್ಕಿಟ್ಟು ಜನರ ಹಿತ ಕಾಪಾಡಬೇಕು.ದೇವೇಗೌಡರು ಪಾರ್ಲಿಮೆಂಟ್ ನಲ್ಲಿ ಇದ್ದಾರೆ.ಅವರ ಸಲಹೆ ಕೂಡ ಬಹಳ ಮುಖ್ಯ.ಬಹಳ ಹಿರಿತನದ ಅನುಭವ ಅವರದು,ಬೊಮ್ಮಾಯಿ ನೀರಾವರಿ ಸಚಿವರಾಗಿದ್ರು, ಸಿಎಂ ಆದ್ರು.ಅವರು ನೇಮಕ ಮಾಡಿದ ತಜ್ಞರೇ ಇರೋದು,ಮೊದಲು ದೆಹಲಿಗೆ ನಡೆಯಿರಿ. ನಿಮ್ಮ ಅಧಿಕಾರ ಬಳಸಿ ರಾಜ್ಯದ ಹಿತ ಕಾಪಾಡಿ ಎಂದು ಬೊಮ್ಮಾಯಿಗೆ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments