Webdunia - Bharat's app for daily news and videos

Install App

ಐಟಿ ದಾಳಿ ಬೆನ್ನಲ್ಲೇ ಡಿಕೆಶಿ ಬೆನ್ನತ್ತಿದ ಮತ್ತೊಂದು ಪ್ರಕರಣ..?

Webdunia
ಶುಕ್ರವಾರ, 4 ಆಗಸ್ಟ್ 2017 (08:27 IST)
ವರ ಮಹಾಲಕ್ಷ್ಮೀ ಹಬ್ಬದ ದಿನವೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಮುಂದುವರೆದಿರುವ ಬೆನ್ನಲ್ಲೇ ಐಟಿ ಇಲಾಖೆಯಿಂದ ನಿನ್ನೆ ಬೆಳಗ್ಗೆಯೇ ಬೆಚ್ಚಿ ಬೀಳಿಸುವ ಸುದ್ದಿ ಹೊರಬಿದ್ದಿದೆ.

ಈಗಲ್ ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಚಿವ ಡಿ.ಕೆ. ಶಿಎವಕುಮಾರ್ ಹರಿಯುತ್ತಿದ್ದರೆನ್ನಲಾದ ಕೆಲ ಡೈರಿ ದಾಖಲೆಗಳನ್ನ ಮಮಜರ್ ಮಾಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ದಾಖಲೆಗಳು ಸಚಿವರು ಮತ್ತು ಹೈಕಮಾಂಡ್ ನಡುವಿನ ಹಣ ವರ್ಗಾವಣೆ ಮಾಹಿತಿ ಬಿಚ್ಚಿಟ್ಟವೆ ಎನ್ನಲಾಗುತ್ತಿದೆ. ಯಾವ ಯಾವ ಮುಖಂಡರಿಗೆ ಎಷ್ಟೆಷ್ಟು ಹಣ ನೀಡಲಾಗಿದೆ ಎಂಬ ಮಾಹಿತಿಯೂ ಇದರಲ್ಲಿದೆ ಎನ್ನಲಾಗಿದೆ.

ಈ ಮಧ್ಯೆ ಐಟಿ ಅಧಿಕಾರಿಗಳು ವಶಪಡಿಸಿಕೊಮಡಿರುವ ಹರಿದ ದಾಖಲೆಗಳು ಸಿಕ್ಕಿರುವುದು ಟೈಮ್ಸ್ ನೌ ವರದಿ ಮಾಡಿದೆ. ಈಗಾಗಲೇ ಐಟಿ ದಾಳಿಯಿಂದ ತತ್ತರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಇದು ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದರು. ಐಟಿ ದಾಳಿ ವೇಳೆ ದಾಖಲೆ ಹರಿಯುವ ಕೆಲಸ ನಡೆಯುತ್ತಿತ್ತು ಎಂದು ಜೇಟ್ಲಿ ಹೇಳಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments