Webdunia - Bharat's app for daily news and videos

Install App

ಚಾಮುಂಡಿ ತಾಯಿಗೆ ಬೆಳ್ಳಿ ಆನೆಗಳನ್ನ ಸಮರ್ಪಿಸಿದ ಡಿ.ಕೆ. ಶಿವಕುಮಾರ್

Webdunia
ಸೋಮವಾರ, 25 ಸೆಪ್ಟಂಬರ್ 2017 (12:28 IST)
ಸಚಿವ ಡಿ.ಕೆ. ಶಿವಕುಮಾರ್ ಶರನ್ನವರಾತ್ರಿ ಪ್ರಯುಕ್ತ ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಡಿ.ಕೆ. ಶಿಮಕುಮಾರ್ ಚಾಮುಂಡಿ ತಾಯಿಗೆ ಎರಡು ಬೆಳ್ಳಿ ಆನೆಗಳನ್ನ ಸಮರ್ಪಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ಈ ಹಿಂದೆಯೂ ಹಲವು ಬಾರಿ ಚಾಮುಂಡಿ ತಾಯಿಗೆ ಸೇವೆ ಸಲ್ಲಿಸಿದ್ದೇನೆ. ಈ ಬಾರಿ ಬೆಳ್ಳಿ ಆನೆಗಳನ್ನ ಸಮರ್ಪಿಸಿದ್ದೇನೆ. ನಮ್ಮ ಕುಟುಂಬ ಮತ್ತು ರಾಜ್ಯದ ಜನತೆಗೆ ಒಳಿತಾಗಲೆಂದು ಹರಕೆ ಸಲ್ಲಿಸಿದ್ದೇನೆ. ಮನಸ್ಸಿನಲ್ಲಿ ಪ್ರಾರ್ಥಿಸಿ ದೇವಿ ಬಳಿ ಬೇಡಿಕೆಗಳನ್ನ ಇಟ್ಟಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಮ್ಮ ಮನೆ ಮೇಲಿನ ಐಟಿ ದಾಳಿ ಬಳಿಕ ಸಚಿವ ಡಿ.ಕೆ. ಶಿವಕುಮಾರ್  ದೇಗುಲಗಳ ಭೇಟಿ ಸಾಮಾನ್ಯವಾಗಿದೆ. ಐಟಿ ದಾಳಿ ಮುಗಿದ ಬಳಿಕವೇ ಅಜ್ಜಯ್ಯನನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇತ್ತೀಚೆಗೆ ಕಬ್ಬಾಳಮ್ಮ ದೇಗುಲಕ್ಕೂ ಡಿಕೆಶಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments